Tuesday, June 16, 2026

#beleru

ಕಾಡಾನೆ ದಾಳಿಯಿಂದ ಹೈರಾಣಾದ ಬೇಲೂರು ಜನ

ಬೇಲೂರು :ಹಾಸನ ಜಿಲ್ಲೆಯಲ್ಲಿ  ಕಾಡಾನೆಗಳ ದಾಂಧಲೆ ಶುರುವಾಗಿದ್ದು ಹೊಲದಲ್ಲಿ ಬೆಳೆದ ಬೆಳೆಗಳಾದ ಅಡಿಕೆ, ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶ ಮಾಡಿದ ಒಂಟಿಸಲಗ ರೈತರಿಗೆ ನಷ್ಟವನ್ನು ತರಿಸುತ್ತಿದೆ. ಬೇಲೂರು ತಾಲ್ಲೂಕಿನ, ದೊಡ್ಡಸಾಲಾವರ ಗ್ರಾಮದಲ್ಲಿ  ಕಾಢಾನೆ ದಾಂದಲೆ ಹೆಚ್ಚಾಗಿದ್ದು. ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿವೆ.ನಿನ್ನೆ ರಾತ್ರಿ ಮಾಜಿ ಜಿ.ಪಂ. ಸದಸ್ಯ ವೈ.ಎನ್.ಕೃಷ್ಣೇಗೌಡರ ಮನೆಯ ಸಮೀಪ...
- Advertisement -spot_img

Latest News

ಮಹಿಳೆಯರ ಸುರಕ್ಷತೆಗೆ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ

Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...
- Advertisement -spot_img