Tuesday, April 21, 2026

beleswar temple

ದೇವಸ್ಥಾನದಲ್ಲಿ ಮೆಟ್ಟಿಲು ಮುರಿದು 30ಕ್ಕೂ ಹೆಚ್ಚು ಜನ ಬಾವಿಗೆ.. 4 ಜನರ ಸಾವು

ರಾಮನವಮಿ ಪ್ರಯುಕ್ತ ಇಂದೋರ್‌ನ ದೇವಸ್ಥಾನವೊಂದರಲ್ಲಿ ನೂಕುನುಗ್ಗಲಾಗಿ, 30ಕ್ಕೂ ಹೆಚ್ಚು ಜನ ಬಾವಿಗೆ ಬಿದ್ದ ಘಟನೆ ನಡೆದಿದೆ. ಇಂದೋರ್‌ನ ಬೇಲೆಶ್ವರ ಮಹಾದೇವ ದೇವಸ್ಥಾನಕ್ಕೆ ಭಕ್ತಾದಿಗಳು ಬಂದಿದ್ದು, ಇಲ್ಲಿನ ಮೆಟ್ಟಿಲ ಮೇಲೆ ಭಕ್ತಾದಿಗಳು ಭಾರ ಹಾಕಿದ್ದಾರೆ. ಆ ಭಾರ ತಾಳಲಾರದೇ, ಮೆಟ್ಟಿಲು ಕುಸಿದಿದ್ದು, ಜನ ಬಾವಿಗೆ ಬಿದ್ದಿದ್ದಾರೆ. ನಾಲ್ವರು ಸಾವನ್ನಪ್ಪಿದ್ದಾರೆ. ಜನರನ್ನು  ರಕ್ಷಿಸಿ, ಚಿಕಿತ್ಸೆಗೆ ಕರೆದೊಯ್ಯಲು 12 ಆ್ಯಂಬುಲೆನ್ಸ್...
- Advertisement -spot_img

Latest News

ಚಂದನ್ ಶೆಟ್ಟಿ ಮದುವೆ ಫಿಕ್ಸ್? ಯಾರು ಆ ಲಕ್ಕಿ ಗರ್ಲ್?

ಸ್ಯಾಂಡಲ್ ವುಡ್‌ನ ಸಂಗೀತ ಸಂಯೋಜಕ, ರ್ಯಾಪರ್ ಹಾಗೂ ನಟ ಚಂದನ್ ಶೆಟ್ಟಿ ಎರಡನೇ ಮದುವೆಗೆ ಸಿದ್ದರಾಗಿದ್ದಾರೆ. ವೈಯಕ್ತಿಕ ಜೀವನದ ಬಗ್ಗೆ ಈ ಬಾರಿ ಅವರು ನೀಡಿದ...
- Advertisement -spot_img