Thursday, September 10, 2026

beleswar temple

ದೇವಸ್ಥಾನದಲ್ಲಿ ಮೆಟ್ಟಿಲು ಮುರಿದು 30ಕ್ಕೂ ಹೆಚ್ಚು ಜನ ಬಾವಿಗೆ.. 4 ಜನರ ಸಾವು

ರಾಮನವಮಿ ಪ್ರಯುಕ್ತ ಇಂದೋರ್‌ನ ದೇವಸ್ಥಾನವೊಂದರಲ್ಲಿ ನೂಕುನುಗ್ಗಲಾಗಿ, 30ಕ್ಕೂ ಹೆಚ್ಚು ಜನ ಬಾವಿಗೆ ಬಿದ್ದ ಘಟನೆ ನಡೆದಿದೆ. ಇಂದೋರ್‌ನ ಬೇಲೆಶ್ವರ ಮಹಾದೇವ ದೇವಸ್ಥಾನಕ್ಕೆ ಭಕ್ತಾದಿಗಳು ಬಂದಿದ್ದು, ಇಲ್ಲಿನ ಮೆಟ್ಟಿಲ ಮೇಲೆ ಭಕ್ತಾದಿಗಳು ಭಾರ ಹಾಕಿದ್ದಾರೆ. ಆ ಭಾರ ತಾಳಲಾರದೇ, ಮೆಟ್ಟಿಲು ಕುಸಿದಿದ್ದು, ಜನ ಬಾವಿಗೆ ಬಿದ್ದಿದ್ದಾರೆ. ನಾಲ್ವರು ಸಾವನ್ನಪ್ಪಿದ್ದಾರೆ. ಜನರನ್ನು  ರಕ್ಷಿಸಿ, ಚಿಕಿತ್ಸೆಗೆ ಕರೆದೊಯ್ಯಲು 12 ಆ್ಯಂಬುಲೆನ್ಸ್...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img