Monday, July 27, 2026

beleswar temple

ದೇವಸ್ಥಾನದಲ್ಲಿ ಮೆಟ್ಟಿಲು ಮುರಿದು 30ಕ್ಕೂ ಹೆಚ್ಚು ಜನ ಬಾವಿಗೆ.. 4 ಜನರ ಸಾವು

ರಾಮನವಮಿ ಪ್ರಯುಕ್ತ ಇಂದೋರ್‌ನ ದೇವಸ್ಥಾನವೊಂದರಲ್ಲಿ ನೂಕುನುಗ್ಗಲಾಗಿ, 30ಕ್ಕೂ ಹೆಚ್ಚು ಜನ ಬಾವಿಗೆ ಬಿದ್ದ ಘಟನೆ ನಡೆದಿದೆ. ಇಂದೋರ್‌ನ ಬೇಲೆಶ್ವರ ಮಹಾದೇವ ದೇವಸ್ಥಾನಕ್ಕೆ ಭಕ್ತಾದಿಗಳು ಬಂದಿದ್ದು, ಇಲ್ಲಿನ ಮೆಟ್ಟಿಲ ಮೇಲೆ ಭಕ್ತಾದಿಗಳು ಭಾರ ಹಾಕಿದ್ದಾರೆ. ಆ ಭಾರ ತಾಳಲಾರದೇ, ಮೆಟ್ಟಿಲು ಕುಸಿದಿದ್ದು, ಜನ ಬಾವಿಗೆ ಬಿದ್ದಿದ್ದಾರೆ. ನಾಲ್ವರು ಸಾವನ್ನಪ್ಪಿದ್ದಾರೆ. ಜನರನ್ನು  ರಕ್ಷಿಸಿ, ಚಿಕಿತ್ಸೆಗೆ ಕರೆದೊಯ್ಯಲು 12 ಆ್ಯಂಬುಲೆನ್ಸ್...
- Advertisement -spot_img

Latest News

ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ, ಪೋಷಕರಿಗೆ ಕ್ಷಮೆಕೋರಿ ಪತ್ರ ಬರೆದಿಟ್ಟು, ವಿದ್ಯಾರ್ಥಿನಿ ಆತ್ಮಹ*

Mumbai News: ನೀಟ್ ಪರೀಕ್ಷೆ ಫಲಿತಾಂಶ ಬಂದಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಓರ್ವ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿರಿಸಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮುಂಬೈನ ಜಲಾಲ್ಪುರ...
- Advertisement -spot_img