Monday, March 23, 2026

belgaum-session

ಬೆಳಗಾವಿ ಅಧಿವೇಶನದ ಬಗ್ಗೆ ಸಿಎಂ ಬೊಮ್ಮಾಯಿ ಮಾತು..!

ಒಮಿಕ್ರಾನ್ ಆತಂಕದ ಮಧ್ಯೆ ಬೆಳಗಾವಿ ಅಧಿವೇಶನ ವಿಚಾರದ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೇವಲ ಒಂದು ವಾರ ಮಾತ್ರ ಅಧಿವೇಶನ ನಡೆಸುವಂತೆ ಕಳೆದ ಸಂಪುಟ ಸಭೆಯಲ್ಲಿ ಕೆಲವು ಸಚಿವರಿಂದ ಸಲಹೆ ನೀಡಲಾಗಿತ್ತು. ಆದರೆ ಕೆಲ ಸಚಿವರ ಸಲಹೆಗೆ ಸಿಎಂ, ಕಾನೂನು ಸಚಿವರು ಒಪ್ಪಿಗೆ ಸೂಚಿಸಿಲ್ಲ. 1 ವಾರಕ್ಕಷ್ಟೇ ಸೀಮಿತಗೊಳಿಸಿದರೆ ವಿಪಕ್ಷಗಳಿಗೆ ಅಸ್ತ್ರವಾಗುತ್ತೆ. ಹೀಗಾಗಿ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img