Monday, July 27, 2026

Belgaum

Belgaum ಸೈನಿಕ ಶಾಲೆಯಲ್ಲಿ ಕರೊನಾ ಸ್ಫೋಟ…

ಬೆಳಗಾವಿ: ಕಿತ್ತೂರು ಪಟ್ಟಣದಲ್ಲಿರುವ ಬಾಲಕಿಯರ ಸೈನಿಕ ವಸತಿ ಶಾಲೆಗೆ ಮಹಾಮಾರಿ ಕೊರೊನಾ ಸೋಂಕು ವಕ್ಕರಿಸಿದ್ದು, ಒಟ್ಟು 80 ವಿದ್ಯಾರ್ಥಿಗಳು ಹಾಗೂ 10 ಸಿಬ್ಬಂದಿಗೂ ಕೊರೊನಾ ಪಾಸಿಟಿವ್​ ದೃಢಪಟ್ಟಿದೆ. ಎರಡು ದಿನಗಳ ಹಿಂದೆ ಕಿತ್ತೂರು ರಾಣಿ ಚನ್ನಮ್ಮ ಸ್ಮಾರಕ ಬಾಲಕಿಯರ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ 102 ವಿದ್ಯಾರ್ಥಿನಿಯರಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯು ರ್ಯಾಪಿಡ್...

ಬೆಳಗಾವಿಯಲ್ಲಿ ಎಂಇಎಸ್ ಪುಂಡರಿಂದ ಸಂಗೊಳ್ಳಿ ರಾಯಣ್ಣ ಪುತ್ಥಳಿ ಧ್ವಂಸ..!

ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಬೀಳಿಸಿ ಆಹಾಕಾರ ಮೆರೆದಿದ್ದಾರೆ . ಮಧ್ಯರಾತ್ರಿ ದುಷ್ಕರ್ಮಿಗಳು ಆಗಮಿಸಿ ಪುತ್ಥಳಿ ಬೀಳಿಸಿ ದುಷ್ಕೃತ್ಯ ಮೆರೆದಿದ್ದಾರೆ , ಅದೇ ರೀತಿ ಹಲವಾರು ಪೋಲಿಸ್ ವಾಹನಗಳಿಗೆ ಬೆಂಕಿಯನ್ನಿಟ್ಟು ಹಾನಿಮಾಡಿದ್ದಾರೆ . ರಾಯಣ್ಣನ ಖಡ್ಗ ,ಗುರಾಣಿಯನ್ನು ಬೇರೆ ಬೇರೆ ಕಡೆ ಇಟ್ಟು ವಿಕೃತಿಯನ್ನು ಮೆರೆದಿದ್ದಾರೆ .ಬೆಳಗಾವಿಯಲ್ಲಿ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img