Sunday, September 13, 2026

Belgaum

Belgaum ಸೈನಿಕ ಶಾಲೆಯಲ್ಲಿ ಕರೊನಾ ಸ್ಫೋಟ…

ಬೆಳಗಾವಿ: ಕಿತ್ತೂರು ಪಟ್ಟಣದಲ್ಲಿರುವ ಬಾಲಕಿಯರ ಸೈನಿಕ ವಸತಿ ಶಾಲೆಗೆ ಮಹಾಮಾರಿ ಕೊರೊನಾ ಸೋಂಕು ವಕ್ಕರಿಸಿದ್ದು, ಒಟ್ಟು 80 ವಿದ್ಯಾರ್ಥಿಗಳು ಹಾಗೂ 10 ಸಿಬ್ಬಂದಿಗೂ ಕೊರೊನಾ ಪಾಸಿಟಿವ್​ ದೃಢಪಟ್ಟಿದೆ. ಎರಡು ದಿನಗಳ ಹಿಂದೆ ಕಿತ್ತೂರು ರಾಣಿ ಚನ್ನಮ್ಮ ಸ್ಮಾರಕ ಬಾಲಕಿಯರ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ 102 ವಿದ್ಯಾರ್ಥಿನಿಯರಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯು ರ್ಯಾಪಿಡ್...

ಬೆಳಗಾವಿಯಲ್ಲಿ ಎಂಇಎಸ್ ಪುಂಡರಿಂದ ಸಂಗೊಳ್ಳಿ ರಾಯಣ್ಣ ಪುತ್ಥಳಿ ಧ್ವಂಸ..!

ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಬೀಳಿಸಿ ಆಹಾಕಾರ ಮೆರೆದಿದ್ದಾರೆ . ಮಧ್ಯರಾತ್ರಿ ದುಷ್ಕರ್ಮಿಗಳು ಆಗಮಿಸಿ ಪುತ್ಥಳಿ ಬೀಳಿಸಿ ದುಷ್ಕೃತ್ಯ ಮೆರೆದಿದ್ದಾರೆ , ಅದೇ ರೀತಿ ಹಲವಾರು ಪೋಲಿಸ್ ವಾಹನಗಳಿಗೆ ಬೆಂಕಿಯನ್ನಿಟ್ಟು ಹಾನಿಮಾಡಿದ್ದಾರೆ . ರಾಯಣ್ಣನ ಖಡ್ಗ ,ಗುರಾಣಿಯನ್ನು ಬೇರೆ ಬೇರೆ ಕಡೆ ಇಟ್ಟು ವಿಕೃತಿಯನ್ನು ಮೆರೆದಿದ್ದಾರೆ .ಬೆಳಗಾವಿಯಲ್ಲಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img