Monday, March 23, 2026

#belgavi

BELGAVI: ಕಾಂಗ್ರೆಸ್​ ಬ್ಯಾನರ್​ನಲ್ಲಿ ಕಾಶ್ಮೀರ ನಾಪತ್ತೆ! ಅಧಿವೇಶನದಲ್ಲೇ ಕೈ ಯಡವಟ್ಟು!

1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಮಹಾ ಅಧಿವೇಶನ ನಡೆದಿತ್ತು. ಆ ಅಧಿವೇಶನ ನಡೆದು ನೂರು ವರ್ಷಗಳು ತುಂಬಿದೆ. ಹೀಗಾಗಿ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ವಿಜೃಂಭಣೆಯಿಂದ ಆಚರಿಸ್ತಿದೆ. ಈ ಕಾಂಗ್ರೆಸ್ ಅಧಿವೇಶನದಲ್ಲಿ ಗಣ್ಯರನ್ನ ಸ್ವಾಗತಿಸಲು ಫ್ಲೆಕ್ಸ್, ಬ್ಯಾನರ್​​ಗಳನ್ನ ಅಳವಡಿಸಲಾಗಿದೆ. ಆದ್ರೆ ಇದೇ ಬ್ಯಾನರ್​​ಗಳು ಇದೀಗ ವಿವಾದಕ್ಕೆ ಕಾರಣ...

BELGAVI: ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ಸರ್ಕಾರಕ್ಕೆ ಸ್ವಾಮೀಜಿ ಎಚ್ಚರಿಕೆ!

ಪಂಚಮಸಾಲಿಗರಿಗೆ 2ಎ ಮೀಸಲಾತಿ ಹೋರಾಟ ಇನ್ನಷ್ಟು ಗಟ್ಟಿಗೊಳಿಸಲು ಹಾಗೂ ರಾಜ್ಯ ಸರ್ಕಾರದ ದೌರ್ಜನ್ಯ ಖಂಡಿಸಿ ರಾಜ್ಯದ ಪ್ರತಿ ಗ್ರಾಮದಲ್ಲಿ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ. ಜನವರಿ 14ರಂದು ಕೂಡಲಸಂಗಮದಿಂದ ‘ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ಅಭಿಯಾನ ಆರಂಭಿಸಲಾಗುವುದು’ ಅಂತ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾಹಿತಿ ನೀಡಿದ್ದಾರೆ. ಸರ್ಕಾರದ ವಿರುದ್ಧ ಹೋರಾಟ ನಡೆಸಿ ‘ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಸಂವಾದ ಮಾಡಿ,...

ಖಾನಾಪೂರ ಮಾಜಿ ಶಾಸಕ ಅರವಿಂದ ಪಾಟೀಲ್ ವಿರುದ್ಧ ದೂರು..!

Belagavi news ಬೆಳಗಾವಿ(ಫೆ.21): ಖಾನಾಪೂರ ಮಾಜಿ ಶಾಸಕ ಅರವಿಂದ ಪಾಟೀಲ್ ವಿರುದ್ಧ ಸಿಡಿದೆದ್ದ ಬಿಜೆಪಿ ಕಾರ್ಯಕರ್ತ ತೇವಲಟ್ಟಿ ಗ್ರಾಮದ ಬಿಜೆಪಿ ಭೂತಕಮೀಟಿ ಅಧ್ಯಕ್ಷ ರಮೇಶ್ ಅಕ್ಕಿಯಿಂದ ಗಂಭೀರ ಆರೋಪ ಸೋಶಿಯಲ್‌ ಮೀಡಿಯಾದಲ್ಲಿ ಬಾರೀ ಸದ್ದು ಮಾಡುತ್ತಿರುವ ಬಿಜೆಪಿ ಕಾರ್ಯಕರ್ತನ ವಿಡಿಯೋ ನಂದಗಡ ಗ್ರಾಮದ ಬಿಜೆಪಿ ಸಭೆ ಮುಗಿದ ಬಳಿಕ ನನ್ನ ಅಡ್ಡಗಟ್ಟಿದರು. ಮಾಜಿ ಶಾಸಕ ಅರವಿಂದ ಪಾಟೀಲ್ , ಆತನ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img