Tuesday, June 9, 2026

beliveness

CM Siddaramaiah: ಗ್ಯಾರಂಟಿ ಜಾರಿಯಿಂದ ರಾಜ್ಯದ ಜಿಡಿಪಿ ಹೆಚ್ಚಳ:

ಬೆಳಗಾವಿ: ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದರಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಶುಕ್ರವಾರ (ಆ.11) ನಡೆದ...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img