Manglore news:
ಸುಳ್ಯದ ಬೆಳ್ಳಾರೆಯಲ್ಲಿ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಬರ್ಬರವಾಗಿ ಹತ್ಯೆಯಾಗಿತ್ತು. ಹಂತಕರು ಯಾವುದೇ ಸುಳಿವು ಬಿಡದೆ ತಪ್ಪಿಸಿಕೊಂಡಿದ್ದರು. ಬಿಜೆಪಿಯಲ್ಲೇ ಸಂಚಲನ ಮೂಡಿಸಿದ ಈ ಹತ್ಯೆಗೈದ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಸಕ್ಸಸ್ ಆಗಿದ್ದಾರೆ.ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪಶ್ಚಿಮ...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...