Thursday, January 22, 2026

Bellary

Political News: ಕಾಂಗ್ರೆಸ್ ಆಡಳಿತ ವೈಖರಿ ವಿರುದ್ಧ ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

Political News: ಕೆಲ ದಿನಗಳ ಹಿಂದೆ ಮಾಜಿ ಸಚಿವ ಶ್ರೀರಾಮುಲು ಮತ್ತು ಜನಾರ್ಧನ್ ರೆಡ್ಡಿ ಸೇರಿ ಪಾದಯಾತ್ರೆ ನಡೆಸಿದ್ದರು. ಈ ವೇಳೆ ಗಲಾಟೆ ನಡೆದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದರು. ಈ ಗಲಾಟೆಗೆ ಕಾರಣ ಕಾಂಗ್ರೆಸ್ ಆಡಳಿತ ವೈಖರಿ ಎಂದು ಆರೋಪಿಸಿ, ಇಂದು ಬಿಜೆಪಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಬಿಜೆಪಿ ವಿರೋಧ ಪಕ್ಷದ ನಾಯಕ...

ಶಬರಿಮಲೆ ಕಳುವಾದ ಚಿನ್ನಕ್ಕೂ ಬಳ್ಳಾರಿಗೂ ಇರೋ ಲಿಂಕ್ ಏನು?

ಶಬರಿಮಲೆ ಅಯ್ಯಪ್ಪ ದೇವಾಲಯದ ಚಿನ್ನ ಕಳ್ಳತನ ಪ್ರಕರಣದ ತನಿಖೆಯನ್ನ ಕೇರಳ SIT ವೇಗವಾಗಿ ಮುಂದುವರೆಸುತ್ತಿದೆ. ಸುಮಾರು 4 ಕಿಲೋ ಚಿನ್ನ ಕಳುವಾದ ಪ್ರಕರಣದಲ್ಲಿ, ತನಿಖಾಧಿಕಾರಿಗಳು ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲಿ ಚಿನ್ನದ ಅಂಗಡಿ ಮಾಲೀಕನು, ತಾನು ಆ ಚಿನ್ನವನ್ನು ಖರೀದಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ತನಿಖೆಯ ಹಿನ್ನಲೆಯಲ್ಲಿ, ಎಸ್‌ಐಟಿ ತಂಡವು ಚಿನ್ನ ಮಾರಾಟ ಮಾಡಿದ...

Bellary News: ಬಳ್ಳಾರಿಯ ರಾಬಕೋವಿ ಅಧ್ಯಕ್ಷರ ಚುನಾವಣೆಯಲ್ಲಿ ರಾಘವೇಂದ್ರ ಹಿಟ್ನಾಳ್ ಅವಿರೋಧ ಆಯ್ಕೆ

Bellary News: ಬಳ್ಳಾರಿ: ಬಳ್ಳಾರಿಯ ರಾಬಕೋವಿ ಅಧ್ಯಕ್ಷರ ಚುನಾವಣೆಯಲ್ಲಿ ರಾಘವೇಂದ್ರ ಹಿಟ್ನಾಳ್ ಅವಿರೋಧವಾಗಿ ಆಯ್ಕೆಯಾಗಿದ್ದು, ಹಿಟ್ನಾಳ್ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ವೇಳೆ ಮಾಧ್ಯಮದ ಜತೆ ಮಾತನಾಡಿರುಲ ಹಿಟ್ನಾಳ್, ರಾಜ್ಯ ಕಂಡ ಶೋಷಿತ ಸಮಾಜದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಡಿ.ಕೆ.ಶಿವಕುಮಾರ್ ಉಸ್ತುವಾರಿ ಸಚಿವರಾದ ಜಮೀರ್ ಅಹಮ್ಮದ್ ಸಹಕಾರದಿಂದ ಇಂದು ಈ ಪಟ್ಟ ದೊರೆತಿದೆ. ಎಲ್ಲರೂ...

Bellary News: ಬಳ್ಳಾರಿ ಜಿಲ್ಲೆಯ 10 ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದು

Bellary News: ಬಳ್ಳಾರಿ ಜಿಲ್ಲೆಯ ಬೇರೆ ಬೇರೆ ತಾಲೂಕುಗಳ ನ್ಯಾಯಬೆಲೆ ಅಂಗಡಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿದಾಗ, ಹೆಚ್ಚುವರಿಯಾಗಿ ಪಡಿತರ ದಾಸ್ತಾನು ಕಂಡು ಬಂದ ಹಿನ್ನೆಲೆ, 10 ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದು ಮಾಡಲಾಗಿದೆ. ಅಲ್ಲದೇ, ಗೋದಾಮಿನ ವ್ಯವಸ್ಥಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಣ ಅವರು ತಿಳಿಸಿದ್ದಾರೆ. ಸರ್ಕಾರಿ ಅತಿಥಿ ಸಭಾಂಗಣದಲ್ಲಿ...

ಗೃಹಲಕ್ಷ್ಮೀಯರು ಮಗುವಿನೊಂದಿಗೆ ಮನೆಗೆ ಬರುವ ಗ್ಯಾರಂಟಿಯೇ ಇಲ್ಲ: ಕಾಂಗ್ರೆಸ್ ವಿರುದ್ಧ ಹೆಚ್ಡಿಕೆ ವಾಗ್ದಾಳಿ

Political News: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಕೇಸ್‌ಗೆ ಸಂಬಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಟ್ವೀಟ್ ಮಾಡಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಪ್ರಗತಿಪರ ರಾಜ್ಯ ಕರ್ನಾಟಕದಲ್ಲಿ ಈ ವರ್ಷ 327 ಬಾಣಂತಿಯರು ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ್ದಾರೆ! ಸ್ವತಃ ಆರೋಗ್ಯ ಸಚಿವ ಗುಂಡೂರಾವ್ ಅವರೇ, ನೀಡಿರುವ ಈ ಮಾಹಿತಿ ನನಗೆ ಆಘಾತವುಂಟು ಮಾಡಿದೆ. ವೈದ್ಯ ಕ್ಷೇತ್ರದಲ್ಲಿ ಅಗಾಧ ಮುನ್ನಡೆ ಸಾಧಿಸಿರುವ...

Political News: ಬಳ್ಳಾರಿ ಜನರಿಗೆ ಬಾಳೆಹಣ್ಣಿನ ಕಥೆ ಹೇಳಿದ ಸಿಎಂ ಸಿದ್ದರಾಮಯ್ಯ

Political News: ಬಳ್ಳಾರಿಗೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಉಪಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗೆ ಅಭಿನಂದನೆ ಸಲ್ಲಿಸಿದರು. ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಜಾತಿ, ಧರ್ಮ, ಮೇಲು ಕೀಳಿನ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಲ್ಲಿ ನೆರೆದಿದ್ದ ಜನರಿಗೆ ಬಾಳೆಹಣ್ಣಿನ ಕಥೆಯನ್ನು ಹೇಳಿದರು. ವ್ಯಾಸರಾಯರು ಗುರುಕುಲದಲ್ಲಿ ಶಿಕ್ಷಣ ಕೊಡುವಾಗ, ಕನಕದಾಸರು ಕೂಡ ಗುರುಕುಲಕ್ಕೆ...

ಸಿ.ಪಿ.ಯೋಗೇಶ್ವರ್ ಅವರನ್ನು ಕಾಂಗ್ರೆಸ್‌ಗೆ ಕರೆತರುವ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು..

Dharwad News: ಧಾರವಾಡ: ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಬೈ ಎಲೆಕ್ಷನ್‌ನಲ್ಲಿ ಟಿಕೇಟ್ ಹಂಚಿಕೆಯಲ್ಲಿ ಕಾಂಗ್ರೆಸ್‌ನಲ್ಲಿ ಗೊಂದಲವಿರುವ ಬಗ್ಗೆ ಮಾತನಾಡಿದ್ದಾರೆ. https://youtu.be/w95LODLBiOA ನಿನ್ನೆ ಸಿಎಂ ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದಾವೆ. ಇವತ್ತು ಅಥವಾ ನಾಳೆ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ...

ಕರ್ನಾಟಕ ಉಪಚುನಾವಣೆ: ಶಿಗ್ಗಾವಿ, ಸಂಡೂರು ಬಿಜೆಪಿ ಅಭ್ಯರ್ಥಿಗಳ ಘೋಷಣೆ

Political News: ಕರ್ನಾಟಕ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಿಜೆಪಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿಗ್ಗಾವಿ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ ಮಗ ಭರತ್ ಬೊಮ್ಮಾಯಿ ಸ್ಪರ್ಧಿಸುತ್ತಿದ್ದು, ಸ್ಯಾಂಡಲ್‌ವುಡ್‌ನಲ್ಲಿ ನಟನಾಗಿ ಅಭಿನಯಿಸಿದ್ದ ಬಂಗಾರು ಹನುಮಂತುರನ್ನು ಸಂಡೂರು ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. https://youtu.be/hgazRDVfQYg ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಾಜ ಬೊಮ್ಮಾಯಿ ಸ್ಪರ್ಧಿಸಿ ಗೆದ್ದಿದ್ದರು. ಆದರೆ, ಅದು...

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿ

Political News: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಳ್ಳಾರಿಯ ಸಂಡೂರು, ರಾಮನಗರದ ಚೆನ್ನಪಟ್ಟಣ, ಹಾವೇರಿಯ ಶಿಗ್ಗಾಂವಿ ಕ್ಷೇತ್ರಗಳ ಉಪಚುಮಾವಣೆಗೆ ಯಾವಾಗ ಎಂದು ಘೋಷಿಸಲಾಗಿದೆ. https://youtu.be/gHsazDtWNfQ ಅಕ್ಟೋಬರ್ 18ರಿಂದ ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗುತ್ತದೆ. ಅಕ್ಟೋಬರ್ 25ಕ್ಕೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿಕೆಗೆ ಕೊನೆಯ ದಿನಾಂಕವಾಗಿರುತ್ತದೆ. ಅಕ್ಚೋಬರ್ 28ಕ್ಕೆ ಅಭ್ಯರ್ಥಿಗಳ ನಾಪತ್ರ ಪರಿಶೀಲನೆ ನಡೆಯುತ್ತದೆ. ಅಕ್ಟೋಬರ್ 30ಕ್ಕೆ...

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ

Bellary News: ಬಳ್ಳಾರಿ: ಲಂಚ‌ ಸ್ವೀಕರಿಸುವಾಗ ಪಿಡಿಒ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ ಮಂಗಳವಾರ ಸಂಜೆ ನಡೆದಿದೆ. https://youtu.be/QhciTvjERn0 ಶ್ರೀಧರಗಡ್ಡೆ ಪಿಡಿಓ ಪ್ರಾಣೇಶ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ‌ಲೇಔಟ್ ಹಸ್ತಾಂತರಕ್ಕೆ 7 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಪಿಡಿಓ, ವೀರೇಶ್ ಎನ್ನುವವರು ದೂರಿನ ಮೇರೆಗೆ 2 ಲಕ್ಷದ ಹಣವನ್ನು ಪಡೆಯುವಾಗ ದಾಳಿ ಲೋಕಾಯುಕ್ತ ಅಧಿಕಾರಿಗಳು...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img