Saturday, March 7, 2026

bellary news

Bellary News: ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಬಸ್: ಕರೆಂಟ್ ಇಲ್ಲದ ಕಾರಣ ಪ್ರಯಾಣಿಕರು ಸೇಫ್

Bellary News: ಬಳ್ಳಾರಿ: ಬಳ್ಳಾರಿಯಲ್ಲಿ ಬಸ್ ಅಪಘಾತವಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುರುಗೋಡಿನಿಂದ ಬಳ್ಳಾರಿಗೆ ಸಾಗಿದ್ದ ಸರ್ಕಾರಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಕುರುಗೋಡು ತಾಲೂಕು ಕೋಳುರು ಬಸ್ ಸ್ಟಾಪ್ ಬಳಿ ಈ ಘಟನೆ ನಡೆದಿದೆ. ಕುರುಗೋಡು ಡಿಪೋಗೆ ಸೇರಿದ ಕೆಎ-34,ಎಫ್-2016 ಸರ್ಕಾರಿ ಬಸ್ ಕಂಬಕ್ಕೆ ಗುದ್ದಿದ್ದು, ಇದರ ಪರಿಣಾಮ ಕಂಬ ತುಂಡಾಗಿ 3 ಕಂಬ ಬಸ್...

ಈ ಎರಡು ಕ್ಷೇತ್ರದ ಒಂದರಲ್ಲಿ ಸ್ಪರ್ಧೆಗೆ ನಿರ್ಧರಿಸಿದ್ದೇನೆ – ರಾಮುಲು | karnataka Tv

karnataka tv :  ಸಚಿವ ರಾಮುಲು ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರ ತೊರೆಯೋದು ಬಹುತೇಕ ಫಿಕ್ಸ್. ಆದ್ರೆ, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಅನ್ನೋದಕ್ಕೆ ಇದೀಗ ರಾಮುಲು ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಸ್ಪರ್ಧೆ ಮಾಡ್ತಿದ್ದ ಬಳ್ಳಾರಿ ಗ್ರಾಮಾಂತರ ಅಥವಾ ಸಂಡೂರು ಕ್ಷೇತ್ರದಿಂದ ಸ್ಪರ್ಧೇ ಮಾಡೋದಾಗಿ ರಾಮುಲು ಹೇಳಿದ್ದಾರೆ.. ಬಳ್ಳಾರಿ ಗ್ರಾಮಾಂತರ ಅಥವಾ ಸಂಡೂರಿನಲ್ಲಿ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img