Wednesday, July 22, 2026

bellary news

Bellary News: ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಬಸ್: ಕರೆಂಟ್ ಇಲ್ಲದ ಕಾರಣ ಪ್ರಯಾಣಿಕರು ಸೇಫ್

Bellary News: ಬಳ್ಳಾರಿ: ಬಳ್ಳಾರಿಯಲ್ಲಿ ಬಸ್ ಅಪಘಾತವಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುರುಗೋಡಿನಿಂದ ಬಳ್ಳಾರಿಗೆ ಸಾಗಿದ್ದ ಸರ್ಕಾರಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಕುರುಗೋಡು ತಾಲೂಕು ಕೋಳುರು ಬಸ್ ಸ್ಟಾಪ್ ಬಳಿ ಈ ಘಟನೆ ನಡೆದಿದೆ. ಕುರುಗೋಡು ಡಿಪೋಗೆ ಸೇರಿದ ಕೆಎ-34,ಎಫ್-2016 ಸರ್ಕಾರಿ ಬಸ್ ಕಂಬಕ್ಕೆ ಗುದ್ದಿದ್ದು, ಇದರ ಪರಿಣಾಮ ಕಂಬ ತುಂಡಾಗಿ 3 ಕಂಬ ಬಸ್...

ಈ ಎರಡು ಕ್ಷೇತ್ರದ ಒಂದರಲ್ಲಿ ಸ್ಪರ್ಧೆಗೆ ನಿರ್ಧರಿಸಿದ್ದೇನೆ – ರಾಮುಲು | karnataka Tv

karnataka tv :  ಸಚಿವ ರಾಮುಲು ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರ ತೊರೆಯೋದು ಬಹುತೇಕ ಫಿಕ್ಸ್. ಆದ್ರೆ, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಅನ್ನೋದಕ್ಕೆ ಇದೀಗ ರಾಮುಲು ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಸ್ಪರ್ಧೆ ಮಾಡ್ತಿದ್ದ ಬಳ್ಳಾರಿ ಗ್ರಾಮಾಂತರ ಅಥವಾ ಸಂಡೂರು ಕ್ಷೇತ್ರದಿಂದ ಸ್ಪರ್ಧೇ ಮಾಡೋದಾಗಿ ರಾಮುಲು ಹೇಳಿದ್ದಾರೆ.. ಬಳ್ಳಾರಿ ಗ್ರಾಮಾಂತರ ಅಥವಾ ಸಂಡೂರಿನಲ್ಲಿ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img