karnataka tv : ಸಚಿವ ರಾಮುಲು ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರ ತೊರೆಯೋದು ಬಹುತೇಕ ಫಿಕ್ಸ್. ಆದ್ರೆ, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಅನ್ನೋದಕ್ಕೆ ಇದೀಗ ರಾಮುಲು ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಸ್ಪರ್ಧೆ ಮಾಡ್ತಿದ್ದ ಬಳ್ಳಾರಿ ಗ್ರಾಮಾಂತರ ಅಥವಾ ಸಂಡೂರು ಕ್ಷೇತ್ರದಿಂದ ಸ್ಪರ್ಧೇ ಮಾಡೋದಾಗಿ ರಾಮುಲು ಹೇಳಿದ್ದಾರೆ.. ಬಳ್ಳಾರಿ ಗ್ರಾಮಾಂತರ ಅಥವಾ ಸಂಡೂರಿನಲ್ಲಿ...
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಭರ್ಜರಿ ಮುನ್ನಡೆ ಸಾಧಿಸಿದ್ದು, ಮಹಾಘಟಬಂಧನ್ಗೆ ತೀವ್ರ ಹಿನ್ನಡೆಯಾಗಿದೆ. ಕಾಂಗ್ರೆಸ್–ಆರ್ಜೆಡಿ ಮೈತ್ರಿಯ ಕಳಪೆ ಸಾಧನೆ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಹಾರದಲ್ಲಿಯೂ...