Tuesday, March 10, 2026

Bellary

ಲೋಕಾಯುಕ್ತ ದಾಳಿ: ಹಣ ಪಡೆಯುವ ಸಂದರ್ಭದಲ್ಲಿ ಆರ್.ಟಿ.ಓ ಅಧೀಕ್ಷ ಬಲೆಗೆ

Bellary News: ಬಳ್ಳಾರಿ: ಬಳ್ಳಾರಿಯಲ್ಲಿ ಲೋಕಾಯುಕ್ತ ಅಧಿಕಾರಿ ಆರ್‌.ಟಿ.ಓ ಬಲೆಗೆ ಬಿದ್ದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದ್ದು, ಆರ್‌.ಟಿ.ಓ ಅಧೀಕ್ಷ ಚಂದ್ರಕಾಂತ ಗುಡಿಮನಿ, ಏಜೆಂಟ್‌ ಮೊಹಮ್ಮದ್ ರಾಜ್ ಅವರ ಬಳಿ 15 ಸಾವಿರ ರೂಪಾಯಿ ತೆಗೆದುಕೊಳ್ಳುವಾಗ, ಬಲೆಗೆ ಬಿದ್ದಿದ್ದಾರೆ. ನಿನ್ನೆ ರಾತ್ರಿ 10.20ರ ಸಮಯದಲ್ಲಿ ಹಣ ಪಡೆಯುವ ಸಂದರ್ಭದಲ್ಲಿ ಚಂದ್ರಕಾಂತ್ ಮತ್ತು ಮೊಹಮ್ಮದ್ ರಾಜ್...

ನಳದಲ್ಲಿ ಚಿಮ್ಮಿದ ರಕ್ತದ ನೀರು!

Bellary News: ಬಳ್ಳಾರಿ : ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಮೂರನೇ ವಾರ್ಡಿನ ಕೆಲವು ಕೇರಿಗಳಲ್ಲಿ ನೀರು ಬಿಟ್ಟ ಸಂದರ್ಭದಲ್ಲಿ ನಲ್ಲಿಗಳಲ್ಲಿ ರಕ್ತದ ನೀರು ಬಂದಿದ್ದು ಸಾರ್ವಜನಿಕರು ಆತಂಕಗೊಂಡಿದ್ದಾರೆ. ಜಾಮಿಯಾ ಮಸೀದಿ ಹತ್ತಿರದ ಕಮಾಲ್ ಸಾಬ್ ಓಣಿ, ವಲಿಪೀರ್ ಸಾಬ್‌ ಅವರ ಓಣಿಯ ಕೆಲವು ನಲ್ಲಿಯಲ್ಲಿ ಏಕಾಏಕಿ ರಕ್ತ ಹಾಗೂ ರಕ್ತದ ಗಡ್ಡೆಗಳು ಬಂದಿದ್ದು...

ಬಳ್ಳಾರಿ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ..

Bellary: ಬಳ್ಳಾರಿ: ಲೋಕಸಭೆ ಚುನಾವಣೆಗೆ ಈಗಿನಿಂದಲೇ ತಾಲೀಮು ನಡೆಸಿರೋ ಕಾಂಗ್ರೆಸ್ ಹತ್ತು ಹಲವು ಕಾರ್ಯಕ್ರಮ ಮಾಡೋ ಮೂಲಕ ಕಾರ್ಯರ್ತಕರನ್ನು ಜೊತೆಗೆ ಕರೆದುಕೊಂಡು ಹೋಗುವ ಯತ್ನ ಮಾಡುತ್ತಿದೆ. ಎಸ್ಸಿ, ಎಸ್ಟಿ, ಓಬಿಸಿ ಮತ್ತು ಅಲ್ಪಸಂಖ್ಯಾತರಿಗಾಗಿಯೇ ಕಾಂಗ್ರೆಸ್ ಈ ಬಾರಿ ಲೀಡರ್ಶಿಪ್ ಡೆವಲಪ್ಮೆಂಟ್ ಮಿಷನ್ ಎನ್ನುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆದ್ರೇ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಮುಖಂಡರ ಪೋಟೋ ಹಾಕಿಲ್ಲವೆಂದು...

ಕಾರು -ಟಾಟಾ ಏಸ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

Bellary crime news: ಬಳ್ಳಾರಿ: ಕಾರು ಹಾಗೂ ಟಾಟಾ ಏಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಮತ್ತು ಮೀಂಚೇರಿ ಮಧ್ಯೆ ಹಾದು ಹೋಗುವ ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸಾವನಪ್ಪಿ ಮತ್ತೊರ್ವನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಟಾಟಾ ಏಸ್‌ನಲ್ಲಿ ಮಿಂಚೇರಿ ಕಡೆಯಿಂದ ಹಲಕುಂದಿಗೆ ತೆರಳುತ್ತಿದ್ದರು. ಈ ವೇಳೆ...

ಮದುವೆಯಾಗಿ ನೋಂದಾಯಿಸಿಕೊಂಡಿದ್ದ ಪ್ರೇಮಿಗಳನ್ನು ದೂರಮಾಡಿದ ಬಳ್ಳಾರಿ ಪೊಲೀಸರು!

Bellary News: ಬಳ್ಳಾರಿ: ಮದುವೆಯಾಗಿ ನೋಂದಾಯಿಸಿಕೊಂಡಿದ್ದ ಪ್ರೇಮಿಗಳನ್ನು ಬಳ್ಳಾರಿ ಪೊಲೀಸರು ದೂರ ಮಾಡಿದ್ದಾರೆ. ಯುವತಿ ಕಾಣೆಯಾಗಿದ್ದಾಳೆ ಎಂಬ ದೂರಿನಿಂದ ಪೊಲೀಸರು ಈ ಕ್ರಮಕೈಗೊಂಡಿದ್ದಾರೆ. ಅವರಿಬ್ಬರು ಕಾಲೇಜಿನ ದಿನಗಳಿಂದಲೇ ಪರಸ್ಪರ ಪ್ರೀತಿಸುತ್ತಿದ್ದರು. ಆ ದಿನಗಳಿಂದಲೇ ಒಂದಾಗಿ ಬದುಕುವ ಕನಸು, ಕಾನೂನು ಪ್ರಕಾರ ಮದುವೆಗೆ ಅರ್ಹ ವಯಸ್ಸಿಗೆ ಬರುವ ತನಕ ಕಾದು ಮದುವೆ ಆಗಿದ್ದರು. ಬಳಿಕ ನೋಂದಣಿ ಸಹ...

1150 ಪ್ಯಾಕೇಟ್ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ವಶ

Ballary News: ಬಳ್ಳಾರಿ: ಬಳ್ಳಾರಿಯಲ್ಲಿ 1150 ಪ್ಯಾಕೇಟ್ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ವಶಪಡಿಸಿಕೊಳ್ಳಲಾಗಿದೆ. ಈ ಘಟನೆ ನಡೆದು ಹಲವು ದಿನಗಳಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೆಕ್ಕಲಕೋಟೆ ಸುಂದರೇಶ ಅವರ ಮಾರ್ಗದರ್ಶನದಲ್ಲಿ, ಸಿರಿಗೇರಿ ಪೋಲೀಸರು ಪಡಿತರ ಅಕ್ಕಿ ತುಂಬಿದ ಲಾರಿ ವಶಪಡಿಸಿಕೊಂಡಿದ್ದು, ಜಿಲ್ಲೆಯ ಸಿರುಗುಪ್ಪ ತಾಲೂಕಿನ ಶಾನವಾಶಪುರ ಗ್ರಾಮದ  ಸ್ಪೈಸಿ ಡಾಬಾದ ಬಳಿ ಘಟನೆ...

ಮುಖ್ಯಮಂತ್ರಿ ಆಗುವ ಆಸೆ ತೋರಿದ ಸಾರಿಗೆ ಸಚಿವ ಶ್ರೀರಾಮುಲು

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ರಾಜಕೀಯ ನಾಯಕರ ಒಂದೊಂದು ಹೇಳಿಕೆಯೂ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಸಚಿವ ಬಿ. ಶ್ರೀರಾಮುಲು ಹೆಸರು ಮುನ್ನಲೆಗೆ ಬಂದಿತ್ತು. ಈಗ ಮತ್ತೆ ಚುನಾವಣೆ ಹತ್ತಿರವಾಗುತ್ತಿದ್ದು, ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ಒಲಿಯಲಿದೆ ಎಂಬ ವಂದತಿಗಳು ಮತ್ತೆ ಎದ್ದಿವೆ....

ರಾಜ್ಯದ 31ನೇ ಜಿಲ್ಲೆ ವಿಜಯನಗರದಲ್ಲಿ ಸಂಭ್ರಮ…!

www.karnatakatv.net : ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಹೊರಹೊಮ್ಮಿದೆ. ಹೊಸ ಜಿಲ್ಲೆಯ 6 ತಾಲೂಕುಗಳಾದ ಹೊಸಪೇಟೆ, ಹೂವಿನಹಡಗಲಿ, ಹರಪನಹಳ್ಳಿ, ಕೊಟ್ಟೂರು, ಕೂಡ್ಲಿಗಿ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆಗೆ . ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರೋ ಕಾರ್ಯಕ್ರಮಗಳಿಗೆ  ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಇಂದು...

‘ಜನ ಶಿವಕುಮಾರ್ ಎಲ್ಲಿದ್ದೀಯಪ್ಪಾ ಅಂತಿದ್ದಾರೆ- ಬಳ್ಳಾರಿ ಅಭಿವೃದ್ಧಿಗೆ ಶ್ರಮಸಿ ಅಣ್ಣ’- ಡಿಕೆಶಿ ಕಿವಿ ಹಿಂಡಿದ ರಾಮುಲು

ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ ಶಕುನಿ ಇದ್ದ ಹಾಗೆ ಅಂತ ಟೀಕಿಸಿದ್ದ ಶ್ರೀರಾಮುಲು ಇದೀಗ ಮತ್ತೆ ಟ್ವಟ್ಟರ್ ನಲ್ಲಿ ಕಿಡಿ ಕಾರಿದ್ದಾರೆ. ಸಚಿವ ಡಿ.ಕೆ ಶಿವಕುಮಾರ್ ಚುನಾವಣೆಯಲ್ಲಿ ಸೋತು ಬಳ್ಳಾರಿಗೆ ಬರೋದಕ್ಕೆ ಹಿಂದೂ ಮುಂದೂ ನೋಡ್ತಿದ್ದಾರೆ. ಇದರಿಂದ ಬಳ್ಳಾರಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಗಳಾಗ್ತಿಲ್ಲ ಅಂತ ಆರೋಪಿಸಿದ್ದ ಶ್ರೀರಾಮುಲು ಇದೀಗ ಟ್ವೀಟ್ ಮಾಡೋ ಮೂಲಕ ಸಚಿವ ಡಿ.ಕೆ...

‘ಸಚಿವ ಡಿಕೆಶಿ ಶಕುನಿಯಿದ್ದಂತೆ’- ಶ್ರೀರಾಮುಲು ಟಾಂಗ್

ಬೆಂಗಳೂರು: ಬಿಜೆಪಿ ಸೇರ್ಪಡೆಯಾಗಲು ಬಿಜೆಪಿಯ ಒಬ್ಬರು ನನಗೆ ಆಫರ್ ನೀಡಿದ್ದರು ಅಂತ ಪರೋಕ್ಷವಾಗಿ ಶ್ರೀರಾಮುಲು ವಿರುದ್ಧ ಆರೋಪ ಮಾಡಿದ್ದ ಸಚಿವ ಡಿಕೆಶಿಗೆ ಇದೀಗ ಶ್ರೀರಾಮುಲು ಟಾಂಗ್ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರೋ ಶ್ರೀರಾಮುಲು, ಬಳ್ಳಾರಿ ನಂದು ಅಂತ ಹೇಳಿಕೊಂಡು ಓಡಾಡುತ್ತಿದ್ದ ಸಚಿವ ಡಿ.ಕೆ ಶಿವಕುಮಾರ್ ಚುನಾವಣೆಯಲ್ಲಿ ಸೋತು ಇವತ್ತು ರಾಜ್ಯದ ಮಂತ್ರಿಯಾಗಿ ಬಳ್ಳಾರಿಗೆ ಕಾಲಿಡೋದಕ್ಕೆ ಹಿಂದೂಮುಂದೂ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img