Vijayapura News: ಕೋರ್ತಿ ಕೋಲ್ಹಾರ್ ಬ್ರಿಜ್ ನಿರ್ಮಾಣ ಮಾಡಿದ್ದು ನಾನು. ಆದರೆ ಶಿವಾನಂದ ಪಾಟೀಲ್ ಅದರ ಕ್ರೆಡಿಟ್ ತೆಗೆದುಕ``ಳ್ಳಲು ಯತ್ನಿಸುತ್ತಿದ್ದಾನೆ. ಚರ್ಚೆಗೆ ಬನ್ನಿ, ನೀವು ಮಾಡಿದ್ದು ಅಂತಾ ಸಾಬೀತು ಮಾಡಿದರೆ, ನಾನು ತಲೆಗೆ ಗುಂಡು ಹೊಡೆದುಕೋಳ್ಳುತ್ತೇನೆ. ನಾನು ಮಾಡಿದ್ದು ಅಂತಾ ಸಾಬೀತು ಮಾಡಿದರೆ, ನೀನು ತಲೆಗೆ ಗುಂಡು ಹೊಡೆದುಕೋಳ್ಳಬೇಕು ಎಂದು ಮಾಜಿ ಸಚಿವ ಬೆಳ್ಳುಬ್ಬಿ...
Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ...