Thursday, September 25, 2025

#beltangadi

ಬುರುಡೆ ಮ್ಯಾನ್ ಷಡ್ಯಂತ್ರ ಬಹಿರಂಗ!

ಧರ್ಮಸ್ಥಳ ನಿಗೂಢ ಸಾವಿನ ಪ್ರಕರಣ ಅಗೆದಷ್ಟು ಮತ್ತೆ, ಮತ್ತೆ ಮೇಲೇಳುತ್ತಿದೆ. ಈಗಾಗಲೇ ಮಾಸ್ಕ್‌ಮ್ಯಾನ್ ಚಿನ್ನಯ್ಯ ಸುಳ್ಳು ಹೇಳ್ತಿದ್ದಾನೆ ಅನ್ನೋದು ಎಸ್‌ಐಟಿ ಅಧಿಕಾರಿಗಳಿಗೆ ಅರ್ಥವಾಗಿದೆ. ಚಿನ್ನಯ್ಯನ ಹಿಂದೆ ಷಡ್ಯಂತ್ರ ಇದ್ದು, ಯಾವ ಕಾರಣಕ್ಕೆ ಸುಳ್ಳು ಹೇಳಿದ ಅನ್ನೋದನ್ನ ಪತ್ತೆ ಮಾಡಬೇಕಿದೆ. ಈ ಮಾಹಿತಿಯನ್ನ ರಾಜ್ಯ ಸರ್ಕಾರದ ಅಭಿಯೋಜಕರು, ಹೈಕೋರ್ಟ್‌ಗೆ ತಿಳಿಸಿದ್ದಾರೆ. ಧರ್ಮಸ್ಥಳದಲ್ಲಿ ತಾವು ತೋರಿಸುವ ಸ್ಥಳಗಳಲ್ಲಿ ಉತ್ಖನನ...

ಸರಣಿ ದೂರುಗಳಿಗೆ SIT ಫುಲ್‌ ಕನ್‌ಫ್ಯೂಸ್‌!

ಧರ್ಮಸ್ಥಳ ಪ್ರಕರಣ ಸಂಬಂಧ, ಇಲ್ಲಿಯವರೆಗೆ 30ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆಯಂತೆ. ಅವುಗಳಲ್ಲಿ ಅರ್ಹ ದೂರುಗಳ ಸಮಗ್ರ ತನಿಖೆಗೆ, ಎಸ್‌ಐಟಿ ಮುಂದಾಗಿದೆ. ಅವುಗಳಲ್ಲಿ ನಾಪತ್ತೆ ಪ್ರಕರಣಗಳು, ಅಸಹಜ ಸಾವುಗಳು, ಶಂಕಿತ ಕೊಲೆ ಪ್ರಕರಣಗಳು, ಮೃತದೇಹಗಳನ್ನು, ಅಕ್ರಮವಾಗಿ ವಿಲೇವಾರಿ ಮಾಡಿರುವ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ಹಾಗೂ ಪೊಲೀಸರು ಅಡ್ಜಸ್ಟ್‌ಮೆಂಟ್‌ ಮಾಡಿಕೊಂಡಿದ್ದಾರೆಂದು, ಹಲವರು ಕಂಪ್ಲೇಂಟ್‌ ಕೊಟ್ಟಿದ್ದಾರೆ....

ಮಾಸ್ಕ್‌ಮ್ಯಾನ್ ಚಿನ್ನಯ್ಯ SIT ಕಸ್ಟಡಿಗೆ

ಧರ್ಮಸ್ಥಳದ ಮಾಸ್ಕ್‌ಮ್ಯಾನ್‌ ಅನ್ನ ಎಸ್‌ಐಟಿಗೆ ಕಸ್ಟಡಿಗೆ ನೀಡಿ, ಬೆಳ್ತಂಗಡಿ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಮಹತ್ವದ ಆದೇಶ ನೀಡಿದೆ. 2 ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ SIT ಆಗಸ್ಟ್‌ 23ರ ಬೆಳಗ್ಗೆ ಚಿನ್ನಯ್ಯನನ್ನ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರ ಎದುರು ಚಿನ್ನಯ್ಯ ಸತ್ಯ ಒಪ್ಪಿಕೊಂಡಿದ್ದಾನೆ....

Cattle-ಅಕ್ರಮ ಗೋ ಸಾಗಾಟಗಾರರ ಬಂಧನ

ಬೆಳ್ತಂಗಡಿ: ಈ ಕಥೆ ಓದಿದುವ ನಿಮಗೆ ಬೇಲಿನೆ ಎದ್ದು ಹೊಲ ಮೇಯ್ತು ಇನ್ನುವ ಗಾಧೆ ಸೂಕ್ತವಾಗಿದೆ.ಯಾಕೆಂದರೆ ಗೋ ಹತ್ಯೆ ನಿಷೇಧ ಮಾಡಿರುವ ಪಕ್ಷದಿಂದಲೆ ಈ ಘಟನೆ ನಡೆದಿದೆ ಬಿಜೆಪಿ ಪಕ್ಷದ ಮುಖಂಡರಿಂದಲೆ ಅಕ್ರಮ ಗೋ ಸಾಗಾಟವಾದಿದೆ  ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಗಳಾಗಿರುವ   ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ...
- Advertisement -spot_img

Latest News

ಭಾರತ ಟೆಸ್ಟ್ ತಂಡ ಪ್ರಕಟ : 7 ಆಟಗಾರರು ಔಟ್

ವೆಸ್ಟ್‌ ಇಂಡೀಸ್‌ ವಿರುದ್ದದ ಸರಣಿಗಾಗಿ ಬಾರತ ಟೆಸ್ಟ್‌ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್‌ಮನ್ ಗಿಲ್‌ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ....
- Advertisement -spot_img