Thursday, November 13, 2025

beltangadi court

ಚಿನ್ನಯ್ಯನಿಗಾಗಿ ಸಮಯ ಮೀಸಲಿಟ್ಟ ಕೋರ್ಟ್

ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಇಂದೂ ಕೂಡ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ. ಚಿನ್ನಯ್ಯನ ವಿಚಾರಣೆಗಾಗಿಯೇ, ಕೋರ್ಟಿನ ಅರ್ಧ ದಿನದ ಸಮಯವನ್ನೇ ಮೀಸಲಿಡಲಾಗಿದೆ. ಸೆಪ್ಟೆಂಬರ್‌ 23ರಂದು ಚಿನ್ನಯ್ಯನನ್ನು, ಶಿವಮೊಗ್ಗ ಕಾರಾಗೃಹದಿಂದ ಬೆಳ್ತಂಗಡಿಗೆ ಕರೆದುಕೊಂಡು ಬರಲಾಗಿತ್ತು. ಜೆಎಂಎಫ್‌ಸಿ ಕೋರ್ಟ್‌ ನ್ಯಾಯಾಧೀಶರಾದ ವಿಜಯೇಂದ್ರ ಅವರು ವಿಚಾರಣೆ ನಡೆಸಿದ್ರು. ಸಂಜೆ 3 ಗಂಟೆಯಿಂದ 6 ಗಂಟೆವರೆಗೆ, ನಿರಂತರವಾಗಿ 3 ಗಂಟೆಗಳ ಕಾಲ ವಿಚಾರಣೆ ನಡೆದಿದೆ....

ಮಾಸ್ಕ್‌ಮ್ಯಾನ್ ಚಿನ್ನಯ್ಯ SIT ಕಸ್ಟಡಿಗೆ

ಧರ್ಮಸ್ಥಳದ ಮಾಸ್ಕ್‌ಮ್ಯಾನ್‌ ಅನ್ನ ಎಸ್‌ಐಟಿಗೆ ಕಸ್ಟಡಿಗೆ ನೀಡಿ, ಬೆಳ್ತಂಗಡಿ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಮಹತ್ವದ ಆದೇಶ ನೀಡಿದೆ. 2 ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ SIT ಆಗಸ್ಟ್‌ 23ರ ಬೆಳಗ್ಗೆ ಚಿನ್ನಯ್ಯನನ್ನ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರ ಎದುರು ಚಿನ್ನಯ್ಯ ಸತ್ಯ ಒಪ್ಪಿಕೊಂಡಿದ್ದಾನೆ....
- Advertisement -spot_img

Latest News

ಯಾವ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ ಎಂದು ಪಕ್ಷ ಬದಲಾವಣೆಗೆ ಸುಳಿವು ನೀಡಿದ ರಾಜಣ್ಣ!

ರಾಜಕೀಯದಲ್ಲಿ ಇಷ್ಟೆಲ್ಲ ಬೆಳವಣಿಗೆಗಳು ಆಗ್ತಾಯಿದ್ರು ಕೂಡ ಈಗ KN ರಾಜಣ್ಣ ಈಗ ತಮ್ಮದೇ ಪಕ್ಷದ ಬಗ್ಗೆ ಮತ್ತೊಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್...
- Advertisement -spot_img