Wednesday, March 18, 2026

Beltangady court

ಧರ್ಮಸ್ಥಳ ತಲೆಬುರುಡೆ ಕೇಸ್: 3,923 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ!

ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಕೋರ್ಟ್‌ಗೆ ಎಸ್‌ಐಟಿ ಗುರುವಾರ 3,923 ಪುಟಗಳ ತನಿಖಾ ವರದಿ ಸಲ್ಲಿಸಿದೆ. ವರದಿ ಜಿತೇಂದ್ರ ದಯಾಮಾ ನೇತೃತ್ವದಲ್ಲಿ ತಯಾರಿಸಲಾಗಿದೆ ಮತ್ತು ಆರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಅನ್ನು ಕೋರ್ಟ್‌ಗೆ ನೀಡಲಾಗಿದೆ. 5 ತಿಂಗಳ ತನಿಖೆಯ ಬಳಿಕ ಸಲ್ಲಿಸಲಾದ ವರದಿಯಲ್ಲಿ ಉತ್ಖನನ ಹಾಗೂ ಪ್ರತ್ಯಕ್ಷದರ್ಶಿಗಳ ಸಾಕ್ಷಿಗಳನ್ನು ಒಳಗೊಂಡಿದೆ. ಚಿನ್ನಯ್ಯ ಬಂಧನದ ನಂತರ...
- Advertisement -spot_img

Latest News

Sandalwood: ವೃದ್ಧಾಶ್ರಮದಲ್ಲಿ ಬರ್ತ್‌ಡೇ ಆಚರಿಸಿಕೊಂಡ ಬಿಗ್‌ಬಾಸ್ ರಕ್ಷಿತಾ ಶೆಟ್ಟಿ.. ನೆಟ್ಟಿಗರಿಂದ ಶ್ಲಾಘನೆ

Sandalwood: ಬಿಗ್‌ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ತಮ್ಮ ಬರ್ತ್‌ಡೇಯನ್ನು ವೃದ್ಧಾಶ್ರಮದಲ್ಲಿ ಆಚರಿಸಿದ್ದಾರೆ. ಉಡುಪಿಯವರಾದ ರಕ್ಷಿತಾ, ಬಿರಿಯಾನಿ ರೆಡಿ ಮಾಡಿಸಿ, ಅದನ್ನು ಕುಂದಾಪುರದ...
- Advertisement -spot_img