Thursday, January 22, 2026

belthangadi

ಧರ್ಮಸ್ಥಳಕ್ಕೆ ಸೀಕ್ರೆಟ್‌ ಫೋರ್ಸ್‌ ಎಂಟ್ರಿ : ಬುರುಡೆ ಕೇಸ್‌ಗೆ ಬಿಗ್‌ ಟ್ವಿಸ್ಟ್‌ ?

ಶವ ಹೂತಿಟ್ಟ ಕೇಸ್‌ನಲ್ಲಿ SIT ಅಧಿಕೃತ ಎಂಟ್ರಿ ಧರ್ಮಸ್ಥಳಕ್ಕೆ SIT ಮುಖ್ಯಸ್ಥ ಪ್ರಣವ್‌ ಮೊಹಾಂತಿ ಭೇಟಿ ಬೆಳ್ತಂಗಡಿಯಲ್ಲಿ ತಾತ್ಕಾಲಿಕವಾಗಿ SIT ಕಚೇರಿ ರಹಸ್ಯ ಸ್ಥಳದಲ್ಲಿ ದೂರುದಾರನ ವಿಚಾರಣೆ ಸರಣಿ ಹತ್ಯೆ, ಅತ್ಯಾಚಾರದ ಆರೋಪ ಮಾಡಿದ್ದ ದೂರುದಾರ ದೂರುದಾರನನ್ನ ಮಂಪರು ಪರೀಕ್ಷೆಗೊಳಪಡಿವ ಸಾಧ್ಯತೆ ಧರ್ಮಸ್ಥಳದಲ್ಲಿ ಗುಪ್ತಚರ ಟೀಂ ಎಂಟ್ರಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ನೂರಾರು ಶವಗಳನ್ನು ಹೂತಿಟ್ಟ ಕೇಸ್‌ಗೆ ಅಧಿಕೃತ ತನಿಖೆ ಪ್ರಾರಂಭ...

Siddaramaiah : ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸೌಜನ್ಯ ಕುಟುಂಬಸ್ಥರು: ಮರು ತನಿಖೆಗೆ ಮನವಿ

State News : ರಾಜ್ಯದಲ್ಲಿ ಮತ್ತೆ ಸೌಜನ್ಯ ಪ್ರಕರಣ ಚುರುಕಾಗಿದ್ದು ಇದೀಗ  ಸೌಜನ್ಯ ಕುಟುಂಬಸ್ಥರು ರಾಜ್ಯದ ಮುಖ್ಯಮಂತ್ರಿ ಸಿಎಂ  ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಮಹೇಶ್ ಶೆಟ್ಟಿ ತಿಮರೋಡಿ ಜೊತೆಗೆ ಸೌಜನ್ಯ ಹೆತ್ತವರು ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಇಂದು ಅಂದರೆ...

ಶಾಸಕ ಹರೀಶ್ ಪೂಂಜಾರಿಗೆ ತಲವಾರು ಝಲಪಿಸಿದ ದುಷ್ಕರ್ಮಿಗಳು…!

State News: ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ನಡೆದಿದೆ.ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ಇದನ್ನೂ ಓದಿ… ಮಂಡ್ಯ ಮೂಲದ ಯುವಕನ ಮತಾಂತರ..?! ಗುರುವಾರ ರಾತ್ರಿ ರ ವೇಳೆಗೆ ಘಟನೆ ನಡೆದಿದ್ದು, ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದರು....
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img