Monday, October 27, 2025

#belthangadi news

Cattle : ಅಕ್ರಮ ಗೋಸಾಗಾಟ: ಆರೋಪಿಗಳ ಬಂಧನ

Belthangadi News: ಅಕ್ರಮವಾಗಿ ಗೋವು ಸಾಗಿಸುತ್ತಿದ್ದವರನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ದಳ ಠಾಣೆಯ ಎಸ್‌ ಐ ಅನಿಲ್ ಕುಮಾರ್ ನೇತೃತ್ವದ ತಂಡ ಜು.12ರಂದು ರಾತ್ರಿ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿತ್ತು. ಈ ಸಂದರ್ಭದಲ್ಲಿ ರಾತ್ರಿ ಸುಮಾರಿಗೆ ಉಜಿರೆ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಎರಡು ಪಿಕಪ್ ಸೇರಿದಂತೆ...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img