Tuesday, November 18, 2025

beluru constiruency

ಆಕ್ಷೇಪಾರ್ಹ ಪದ ಬಳಕೆ ಆರೋಪ: ಕ್ಷಮೆ ಕೇಳಿದ ಶಾಸಕ ಎಸ್ ಕೆ ಸುರೇಶ್..!

ಬೇಲೂರು ಶಾಸಕ ಎಚ್.ಕೆ ಸುರೇಶ್‌ರಿಂದ ಆಕ್ಷೇಪಾರ್ಹ ಪದ ಬಳಕೆ ಆರೋಪದ ಕುರಿತು ಸವಿತಾ ಸಮಾಜ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರ ಸಮ್ಮುಖದಲ್ಲಿ ಕೈಮುಗಿದು ಕ್ಷಮೆ ಕೇಳಿದರು. ಬೇಲೂರು ಶಾಸಕ ಎಚ್.ಕೆ.ಸುರೇಶ್‌ ಆಕ್ಷೇಪಾರ್ಹ ಪದ ಬಳಿಸಿದ್ದರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಇಂದು ಸವಿತಾ ಸಮಾಜ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರ...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img