Friday, September 18, 2026

beluru constiruency

ಆಕ್ಷೇಪಾರ್ಹ ಪದ ಬಳಕೆ ಆರೋಪ: ಕ್ಷಮೆ ಕೇಳಿದ ಶಾಸಕ ಎಸ್ ಕೆ ಸುರೇಶ್..!

ಬೇಲೂರು ಶಾಸಕ ಎಚ್.ಕೆ ಸುರೇಶ್‌ರಿಂದ ಆಕ್ಷೇಪಾರ್ಹ ಪದ ಬಳಕೆ ಆರೋಪದ ಕುರಿತು ಸವಿತಾ ಸಮಾಜ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರ ಸಮ್ಮುಖದಲ್ಲಿ ಕೈಮುಗಿದು ಕ್ಷಮೆ ಕೇಳಿದರು. ಬೇಲೂರು ಶಾಸಕ ಎಚ್.ಕೆ.ಸುರೇಶ್‌ ಆಕ್ಷೇಪಾರ್ಹ ಪದ ಬಳಿಸಿದ್ದರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಇಂದು ಸವಿತಾ ಸಮಾಜ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img