Tuesday, April 21, 2026

beluru constiruency

ಆಕ್ಷೇಪಾರ್ಹ ಪದ ಬಳಕೆ ಆರೋಪ: ಕ್ಷಮೆ ಕೇಳಿದ ಶಾಸಕ ಎಸ್ ಕೆ ಸುರೇಶ್..!

ಬೇಲೂರು ಶಾಸಕ ಎಚ್.ಕೆ ಸುರೇಶ್‌ರಿಂದ ಆಕ್ಷೇಪಾರ್ಹ ಪದ ಬಳಕೆ ಆರೋಪದ ಕುರಿತು ಸವಿತಾ ಸಮಾಜ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರ ಸಮ್ಮುಖದಲ್ಲಿ ಕೈಮುಗಿದು ಕ್ಷಮೆ ಕೇಳಿದರು. ಬೇಲೂರು ಶಾಸಕ ಎಚ್.ಕೆ.ಸುರೇಶ್‌ ಆಕ್ಷೇಪಾರ್ಹ ಪದ ಬಳಿಸಿದ್ದರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಇಂದು ಸವಿತಾ ಸಮಾಜ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img