ಸಾಗರ: ರಾಜಕಾರಣದ ಹಿರಿಯ ಮುತ್ಸದ್ದಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಒತ್ತುಕೊಟ್ಟ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕರಾದ ಎಲ್.ಟಿ. ತಿಮ್ಮಪ್ಪನವರು ಇಂದು ನಿಧನರಾಗಿದ್ದಾರೆ. ಸಾಗರದ ಜನತೆಯ ಜನಮಾನಸದಲ್ಲಿ ಉಳಿದಿರುವ ಕೆಲವು ರಾಜಕಾರಣಿಗಳ ಪೈಕಿ ಎಲ್.ಟಿ. ತಿಮ್ಮಪ್ಪನವರು ಸಹ ಒಬ್ಬರು. ಸಾಗರದಲ್ಲಿ ಕಾಂಗ್ರೇಸ್ ಪಕ್ಷವನ್ನು ಧೃಡವಾಗಿ ಕಟ್ಟಿ ಬೆಳೆಸಿದ ಚೇತನವೊಂದು ಇಂದು ನಮ್ಮನ್ನಗಲಿದೆ....
ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ. ರೈತರು ಅತಿವೃಷ್ಟಿಯಿಂದ ಬೆಳೆದ ಬೆಳೆಗಳು ನಾಶವಾಗಿದ್ದು ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ರೈತರಿಗೆ ಪರಿಹಾರ ಕೊಡುವುದನ್ನು ಬಿಟ್ಟು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಇವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಇವರದು ಮೂರು ಮುಖ್ಯಮಂತ್ರಿಯ ಸರ್ಕಾರ ಹಿಂದೆ ಯಡಿಯೂರಪ್ಪ, ಸದಾನಂದ...
Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...