Friday, July 10, 2026

beluru gopala krishna

‘ಕೈ’ ಬೆಂಕಿಗೆ ತುಪ್ಪ ಸುರಿದ MLA ಬಾಲಕೃಷ್ಣ!

ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಅನುದಾನ ಸಿಗ್ತಿಲ್ಲ. ಇದು ಬಿಜೆಪಿ, ಜೆಡಿಎಸ್ ಶಾಸಕರ ಮಾತಲ್ಲ. ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಕೆಲ ದಿನಗಳಿಂದ ಶಾಸಕರಾದ ಬಿ.ಆರ್. ಪಾಟೀಲ್, ರಾಜು ಕಾಗೆ, ಎನ್.ವೈ. ಗೋಪಾಲಸ್ವಾಮಿ, ಅನುದಾನ ಸಿಕ್ತಿಲ್ಲ. ನಮ್ಮ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಶಾಸಕರಾಗಿದ್ದುಕೊಂಡು ಚರಂಡಿಯನ್ನೂ ಮಾಡಿಸೋಕೆ ಆಗ್ತಿಲ್ಲ ಅಂತಾ,...

ಎಲ್.ಟಿ. ತಿಮ್ಮಪ್ಪಹೆಗಡೆ ನಿಧನ : ಸಾಗರ ಕ್ಷೇತ್ರ ಮಾಜಿ‌ ಶಾಸಕ‌ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಸಂತಾಪ

ಸಾಗರ: ರಾಜಕಾರಣದ ಹಿರಿಯ ಮುತ್ಸದ್ದಿ, ಸಾಮಾಜಿಕ‌ ನ್ಯಾಯ ಮತ್ತು ಸಮಾನತೆಗೆ ಒತ್ತುಕೊಟ್ಟ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ‌ ಶಾಸಕರಾದ ಎಲ್.ಟಿ. ತಿಮ್ಮಪ್ಪನವರು ಇಂದು ನಿಧನರಾಗಿದ್ದಾರೆ. ಸಾಗರದ ಜನತೆಯ ಜನಮಾನಸದಲ್ಲಿ ಉಳಿದಿರುವ ಕೆಲವು ರಾಜಕಾರಣಿಗಳ ಪೈಕಿ ಎಲ್.ಟಿ. ತಿಮ್ಮಪ್ಪನವರು ಸಹ ಒಬ್ಬರು. ಸಾಗರದಲ್ಲಿ ಕಾಂಗ್ರೇಸ್ ಪಕ್ಷವನ್ನು ಧೃಡವಾಗಿ ಕಟ್ಟಿ ಬೆಳೆಸಿದ ಚೇತನವೊಂದು ಇಂದು ನಮ್ಮನ್ನಗಲಿದೆ....

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತು ಹೋಗಿದೆ:ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ. ರೈತರು ಅತಿವೃಷ್ಟಿಯಿಂದ   ಬೆಳೆದ ಬೆಳೆಗಳು ನಾಶವಾಗಿದ್ದು  ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ  ರೈತರಿಗೆ ಪರಿಹಾರ ಕೊಡುವುದನ್ನು ಬಿಟ್ಟು ಚುನಾವಣಾ  ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಇವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಇವರದು ಮೂರು ಮುಖ್ಯಮಂತ್ರಿಯ ಸರ್ಕಾರ ಹಿಂದೆ ಯಡಿಯೂರಪ್ಪ, ಸದಾನಂದ...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img