Monday, July 27, 2026

Benagaluru accedent

ವಿವಾಹ ಭೋಜನದ ಅವಾಂತರ

www.karnatakatv.net :ಮದುವೆ ಮನೆ ಊಟ ತಿಂದ ನೂರಕ್ಕೂ ಹೆಚ್ಚು ಮಂದಿ ಆಸ್ವಸ್ಥವಾಗಿ ಕಡೆಗೆ ಆಸ್ಪತ್ರೆಗಳಿಗೆ ದಾಖಲಾಗಲು ನೂಕುನುಗ್ಗಲು ಏರ್ಪಟ್ಟ ಘಟನೆ ರಾಜಸ್ಥಾನದಲ್ಲಿ ನಡೆದೆ. ಇಲ್ಲಿನ ಚುರು ಜಿಲ್ಲೆಯ ಶೋಭಸರ್ ಪಟ್ಟಣದಲ್ಲಿ ನಿನ್ನೆ ನಾಲ್ವರು ಸಹೋದರಿಯರ ಸಾಮೂಹಿಕ ವಿವಾಹ ಸಮಾರಂಭ ಇತ್ತು. ಇಲ್ಲಿಗೆ ಬಂದಿದ್ದವರಲ್ಲಿ ಭರ್ಜರಿ ಊಟ ಸೇವಿಸಿದ ಬಳಿಕ ಏಕಾಏಕಿ ಹೊಟ್ಟೆ ನೋವು ವಾಂತಿ ಕಾಣಿಸಿಕೊಂಡಿದೆ....

ನೀತಿ ಸಂಹಿತೆ ಉಲ್ಲಂಘಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…!

www.karnatakatv.net :ಹುಬ್ಬಳ್ಳಿ- ಒಂದ್ಕಡೆ ಹುಬ್ಬಳ್ಳಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಮತ್ತೊಂದೆಡೆ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ನಡೀತಿದ್ದು ಸಮಾರಂಭಕ್ಕೆ ಗಣ್ಯಾತಿಗಣ್ಯರು ಸೇರಿದಂತೆ ಇತರೆ ಜಿಲ್ಲೆಗಳಿಂದ ಜನರು ಆಗಮಿಸ್ತಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗ್ತಿದೆ. ಹೌದು, ಹುಬ್ಬಳ್ಳಿ ನಗರದಲ್ಲಿ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿ ವಿವಾಹ...

ನಮ್ಮ ಆರೋಗ್ಯ ಕಾಪಾಡಲು ಸಿರಿಧಾನ್ಯಗಳೆಷ್ಟು ಸಹಕಾರಿ?

www.karnatakatv.net :ಬೆಂಗಳೂರು: ನೀವ್ ಬಿಡಿ ಆಗಿನ್ ಕಾಲದ ಫುಡ್ ತಿಂದೋರು ಅದಕ್ಕೆ ಈಗಲೂ ಇಷ್ಟು ಆರೋಗ್ಯವಾಗಿದ್ದೀರ. ಆದ್ರೆ ನಾವ್ ನೋಡಿ ಎಲ್ಲಾ ಕಲಬರೆಕೆ ಫುಡ್ ತಿಂದು ಈಗಲೇ ಹೀಗಾಗಿದ್ದೀವಿ. ಇನ್ನು ಮುಂದೆ ಹೇಗೋ ಅನ್ನೋದು ಅನ್ನೋದು ಈಗಿನ ಜರೇಷನ್ ನವರ ಮಾತು. ಹೌದು, ನಾವು ತಿಂತಿರೋ ಆಹಾರದಲ್ಲಿ ಸಾರವೇ ಇಲ್ಲ ಅನ್ನೋದು ನಮ್ಗೆಲ್ಲಾ ಗೊತ್ತು....
- Advertisement -spot_img

Latest News

ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ ನಟ ಧ್ರುವಂತ್

ನಟ ಮತ್ತು ಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಧ್ರುವಂತ್, ಇಂದು ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಅವರು ನೀಡಿದ...
- Advertisement -spot_img