Friday, July 17, 2026

Benagaluru

ಬೀದಿನಾಯಿಗಳ ಭೀತಿಗೆ BBMP ‘ಟ್ರೈನರ್’ ಪರಿಹಾರ!

ಬೆಂಗಳೂರಲ್ಲಿ ಬೀದಿನಾಯಿಗಳ ಅಟ್ಟಹಾಸ ಮಿತಿ ಮೀರುತ್ತಿದ್ದರೆ, ಇತ್ತ ಅದಕ್ಕೆ ಬ್ರೇಕ್ ಹಾಕಬೇಕಿದ್ದ ಬಿಬಿಎಂಪಿ ದಿನಕ್ಕೊಂದು ಹೊಸ ಪ್ರಯೋಗ ಮಾಡಲು ಹೊರಟಿರುವುದು ನಗರವಾಸಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಬೀದಿನಾಯಿಗಳಿಗೆ ಬಾಡೂಟ ಹಾಕಲು ಚಿಂತನೆ ನಡೆಸಿದ್ದ ಪಾಲಿಕೆ, ಇದೀಗ ಬೀದಿನಾಯಿಗಳಿಗೆ ತರಬೇತಿ ಕೊಡಿಸಲು ಸಜ್ಜಾಗುತ್ತಿದೆ. ಬೀದಿನಾಯಿಗಳ ನಿಯಂತ್ರಣಕ್ಕೆ ಆಹಾರ ಕೊಡುತ್ತೇವೆ ಎಂದಿದ್ದ ಪಾಲಿಕೆ ನಡೆ ಜನರ ಕೆಂಗಣ್ಣಿಗೆ...

ಸಾರ್ವಜನಿಕ ಗಣೇಶೋತ್ಸವ ಆಗಬೇಕು

www.karnatakatv.net :ಹುಬ್ಬಳ್ಳಿ : ನಾವು ಈ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದೇವೆ. ಹು-ಧಾ, ಬೆಳಗಾವಿ ಕಲಬುರಗಿ ಯಲ್ಲಿ ನಮ್ಮ ಗೆಲವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದಿಂದ ಬಂಡಾಯ ಎದ್ದಿರುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡಿದ್ದೇವೆ. ಮುಂದೆಯೂ ಪಕ್ಷ ವಿರೋಧಿ ಕೆಲಸ ಮಾಡುವವರ ಮೇಲೆ...
- Advertisement -spot_img

Latest News

ಅಡಿಕೆ ತೋಟಕ್ಕೆ ಹಾನಿ: 1 ಮರಕ್ಕೆ 16 ರೂ. ಪರಿಹಾರ: ರಾಜ್ಯ ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

Political News: ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ ತೋಟ ಹಾನಿಗೀಡಾಗಿದ್ದು, 1 ಮರಕ್ಕೆ 16 ರೂ. ಪರಿಹಾರ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಿಸಿದೆ. ಈ ಬಗ್ಗೆ...
- Advertisement -spot_img