ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ವಿವಾದಾತ್ಮಕ ಪ್ರಕರಣ ಬೆಳಕಿಗೆ ಬಂದಿದೆ. ಸುದ್ದಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಯಲ್ಲಿ, ಒಬ್ಬ ಯುವಕ ತನ್ನ ಪ್ರೀತಿಸಿದ ಯುವತಿಗೆ ಧಮ್ಕಿ ನೀಡಿದ್ದಾನೆ ಎಂಬ ಗಂಭೀರ ಆರೋಪ ಎದುರಿಸುತ್ತಿದ್ದಾನೆ. ಸಂತ್ರಸ್ಥೆ ನೀಡಿರುವ ಹೇಳಿಕೆಯ ಪ್ರಕಾರ, ತನ್ನನ್ನು ಪ್ರೀತಿಸುತ್ತಿದ್ದ ಯುವಕ ಮದುವೆಗೆ ಒಪ್ಪಿಕೊಳ್ಳುವ ಮೊದಲು ಮತಾಂತರಗೊಳ್ಳುವಂತೆ ಬಲವಂತಪಡಿಸಿದ್ದಾನೆ ಎಂದು...
ದಸರಾ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆಯ ಹೆಚ್ಚಳದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವಿಶೇಷ ವ್ಯವಸ್ಥೆ ಮಾಡಿದೆ. ಸೆಪ್ಟೆಂಬರ್ 26ರಿಂದ ಆರಂಭವಾಗಿ 2,300 ಹೆಚ್ಚುವರಿ ಬಸ್ಗಳನ್ನು ಓಡಿಸಲು ನಿರ್ಧರಿಸಲಾಗಿದೆ. ಆಯುಧ ಪೂಜೆಯ ಸಂದರ್ಭದಲ್ಲಿ ರಜೆಯಿರುವುದರಿಂದ ಸೆ.26, 27 ಮತ್ತು 30ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳ ಕಡೆಗೆ ಈ ಹೆಚ್ಚುವರಿ...
www.karnatakatv.net: ಕೋವಿಡ್ ಮೂರನೇ ಅಲೆ ಹೆಚ್ಚಾದರೆ ರಾಜ್ಯದಲ್ಲಿ ಶಾಲೆಗಳನ್ನು ಮತ್ತೆ ಸ್ಥಗಿತಗೊಳಿಸುವ ಕುರಿತಂತೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದರು.
ಹೌದು.."ಗಾಳಿಬೀಡು ನವೋದಯ ಶಾಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆ ಆಗಿದ್ದು, ಅಲ್ಲಿ ಇಬ್ಬರಿಗೆ ಜ್ವರ ಬಂದಿತ್ತು. ಬಳಿಕ ಪರೀಕ್ಷೆ ಮಾಡಿದಾಗ 31...
www.karnatakatv.net : ಇತ್ತೆಚ್ಚೆಗೆ ಇಂಧನ ಬೆಲೆ ಏರಿಕೆಯ ಮಧ್ಯ ಈಗ ತರಕಾರಿ ಬೆಲೆಯಲ್ಲೂ ಏರಿಕೆ ಕಂಡಿದೆ.
ಇಂಧನ ಬೆಲೆಯ ಜೊತೆ ಜೊತೆಗೆ ತರಕಾರಿ ಬೆಲೆಯಲ್ಲೂ ಏರಿಕೆ ಕಂಡಿದ್ದು ಜನರಲ್ಲಿ ಗಾಯದ ಮೇಲೆ ಬರೆ ಏಳೆದಂತಾಗಿದೆ. ಪ್ರತಿ ನಿತ್ಯ ಆಗುತ್ತಿರುವ ಬೆಲೆ ಏರಿಕೆಯಲ್ಲಿ ಜನರು ಸರ್ಕಾರಕ್ಕೆ ಹಿಡಿ ಶಾಪವನ್ನು ಹಾಕುತ್ತಿದ್ದಾರೆ. ದಸರಾ ಹಬ್ಬದಂದAದು ಏರಿಕೆಯಾಗಿದ್ದ ತರಕಾರಿ ಬೆಲೆ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...