Sunday, March 22, 2026

#bendegeri

Police- ಬೆಂಡಿಗೇರಿ ಪೊಲೀಸ್ ಠಾಣೆಯ ಪೇದೆ ಆತ್ಮಹತ್ಯೆ

ಹುಬ್ಬಳ್ಳಿ: ಏನೋ ಗೊತ್ತಿಲ್ಲ ಹುಬ್ಬಳ್ಳಿ ನಗರಕ್ಕೆ ಬಂದು ಯಮರಾಜ ನೆಲೆಸಿರುವಂತೆ ಕಾಣುತ್ತದೆ ಹಾಗೂ ಶನಿ ಹೆಗಲೇರಿರುವಂತೆ ಕಾಣುತ್ತದೆ. ಇಷ್ಟು ದಿನ ಹುಬ್ಬಳ್ಳಿಯಲ್ಲಿ ಪುಂಡ ಪೋಕರಿಗಳ ಹಾವಳಿ ಜಾಸ್ತಿಯಾಗಿ ಇಡೀ ನಗರವನ್ನೇ ತಲ್ಲಣಗೊಳಿಸಿದ್ದರು ಆದರೆ ಈಗ ರೌಡಿಗಳ ಹೆಡೆ ಮುರಿ ಕಟ್ಟುವ ಪೊಲೀಸರೇ ದಿನಕೊಬ್ಬರಂತೆ ಸಾವಿಗೀಡಾಗುತ್ತಿದ್ದಾರೆ ಮೊನ್ನೆ ಹಿರಿಯ ಪಿಎಸ್ ಐ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದರೆ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img