ಹುಬ್ಬಳ್ಳಿ: ಏನೋ ಗೊತ್ತಿಲ್ಲ ಹುಬ್ಬಳ್ಳಿ ನಗರಕ್ಕೆ ಬಂದು ಯಮರಾಜ ನೆಲೆಸಿರುವಂತೆ ಕಾಣುತ್ತದೆ ಹಾಗೂ ಶನಿ ಹೆಗಲೇರಿರುವಂತೆ ಕಾಣುತ್ತದೆ. ಇಷ್ಟು ದಿನ ಹುಬ್ಬಳ್ಳಿಯಲ್ಲಿ ಪುಂಡ ಪೋಕರಿಗಳ ಹಾವಳಿ ಜಾಸ್ತಿಯಾಗಿ ಇಡೀ ನಗರವನ್ನೇ ತಲ್ಲಣಗೊಳಿಸಿದ್ದರು ಆದರೆ ಈಗ ರೌಡಿಗಳ ಹೆಡೆ ಮುರಿ ಕಟ್ಟುವ ಪೊಲೀಸರೇ ದಿನಕೊಬ್ಬರಂತೆ ಸಾವಿಗೀಡಾಗುತ್ತಿದ್ದಾರೆ ಮೊನ್ನೆ ಹಿರಿಯ ಪಿಎಸ್ ಐ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದರೆ...
Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...