Tuesday, March 10, 2026

beneficiaries in the state in August

ಜಾತಿಗಣತಿ: ಈ ತಿಂಗಳು ಗೃಹಜ್ಯೋತಿಗೆ ಶಾಕ್‌!

ರಾಜ್ಯಾದ್ಯಂತ ನಡೆಯುತ್ತಿರುವ ಜಾತಿಗಣತಿ ಹಲವು ಸಮಸ್ಯೆಗಳ ಕೇಂದ್ರಬಿಂದು ಆಗಿದೆ. ಸರ್ವರ್ ಸಮಸ್ಯೆಯಲ್ಲಿ ಫೀಲ್ಡಿಗಿಳಿದ ಶಿಕ್ಷಕರು ಪರದಾಡುತ್ತಿದ್ದಾರೆ. ಜಾತಿಗಣತಿಯ ಟ್ರಬಲ್ ಈಗ ಗೃಹಜ್ಯೋತಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೂ ತಟ್ಟಿದೆ. ಬೆಸ್ಕಾಂ ಮೀಟರ್ ರೀಡರ್‌ಗಳಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಮನೆ ಗುರುತಿಸಿ ಪಟ್ಟಿ ಮಾಡುವ ಕೆಲಸ ನೀಡಲಾಗಿದೆ. ಬೆಸ್ಕಾಂ ಸಿಬ್ಬಂದಿ ಜಾತಿಗಣತಿಯಲ್ಲಿ ತಲ್ಲೀನರಾಗಿದ್ದ ಪರಿಣಾಮ ಆಗಸ್ಟ್‌ನಲ್ಲಿ ತಡವಾಗಿ ಮೀಟರ್‌...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img