Saturday, September 19, 2026

benefits of fruits

ಬೇಸಿಗೆಯಿಂದ ನಿರ್ಜಲೀಕರಣ ಹೆಚ್ಚಾಗಿದ್ಯಾ? ಇದಕ್ಕೆ ಇಲ್ಲಿದೆ ಪರಿಹಾರ..!

ದಿನದಿಂದ ದಿನಕ್ಕೆ ಬಿಸಿಲಿನ ಹವೆ ಹೆಚ್ಚುತ್ತಿದೆ. ಬಿಸಿ ಗಾಳಿಗೆ ದೇಹ ನಿರ್ಜಲೀಕರಣವಾಗುವ ಸಾಧ್ಯತೆ ಹೆಚ್ಚಾಗಿದೆ. ಅದಷ್ಟೇ ಅಲ್ಲದೆ ಸುಸ್ತು, ಬಾಯಾರಿಕೆ, ದಣಿವು ಸಾಮಾನ್ಯಾವಾಗಿ ಕಾಡುವ ಸಮಸ್ಯವಾಗಿದೆ. ದೇಹದಲ್ಲಿನ ನೀರಿನ ಸಾಂಧ್ರತೆ ಕಡಿಮೆಯಾಗಿ ನಿರ್ಜಲೀಕರವಾಗುತ್ತಿದ್ದು, ಅರ್ಧ ಆರೋಗ್ಯ ಸಮಸ್ಯೆಗಳು ಇದರಿಂದಲೇ ಆರಂಭವಾಗುತ್ತಿದೆ. ಹೀಗಾಗಿ ಹೆಚ್ಚು ನೀರಿನ ಸೇವನೆ, ನೀರಿನ ಅಂಶವುಳ್ಳ ಹಣ್ಣುಗಳ ಸೇವನೆ ಮಾಡುವುದು ದೇಹಕ್ಕೆ...

ಈ ಪದಾರ್ಥಗಳನ್ನ ಬಳಸಿ ಅಸಿಡಿಟಿಗೆ ಹೇಳಿ ಗುಡ್ ಬಾಯ್..!

ಮಸಾಲೆಯುಕ್ತ ಆಹಾರಗಳು, ಕರಿದ ಆಹಾರಗಳು ಮತ್ತು ಜಂಕ್‌ ಫುಡ್‌ಗಳು ಅಸಿಡಿಟಿಯನ್ನು ಹೆಚ್ಚಿಸುತ್ತದೆ ಎಂಬುದು ನಮಗೆ ಸಾಮಾನ್ಯವಾಗಿ ತಿಳಿದಿರೋ ವಿಷಯ. ಅಸಿಡಿಟಿಗೆ ಔಷಧಿಗಳನ್ನು ಆಶ್ರಯಿಸುವ ಬದಲು ಮನೆಯಲ್ಲಿರುವ ಕೆಲವು ಪದಾರ್ಥಗಳ್ಳನ್ನು ಸೇವಿಸುವುದರಿಂದ ಅಸಿಡಿಟಿಗೆ ಗುಡ್‌ ಬಾಯ್ ಹೇಳಬಹುದು.  ಈ ಅಸಿಡಿಟಿಯು ಆಮ್ಲೀಯ ಆಹಾರಗಳು, ಹೆಚ್ಚಿನ ಕೊಬ್ಬಿನ, ಕರಿದ ಮತ್ತು ಮಸಾಲೆಯುಕ್ತ ಆಹಾರಗಳನ್ನ ಅತಿಯಾಗಿ ತಿನ್ನುವುದು, ರಕ್ತದೊತ್ತಡದ ಔಷಧಿಗಳು...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img