Sunday, July 5, 2026

benefits of meditation

ಮಾನಸಿಕ ಒತ್ತಡಕ್ಕೆ ಧ್ಯಾನ ಪರಿಹಾರ.!

ಧ್ಯಾನ, ವ್ಯಕ್ತಿಯ ಮನಸ್ಸಿನ ತರಬೇತಿ ಹಾಗೂ ಅರಿವಿನ ಒಂದು ಕ್ರಮವನ್ನು ಉಂಟುಮಾಡುವ ಆಚರಣೆಯಾಗಿದೆ. ಧ್ಯಾನ ಎಂಬ ಪದವು ವಿವಿಧ ವಿಶಾಲ ಆಚರಣೆಗಳನ್ನು ಸೂಚಿಸುತ್ತದೆ. ಅದು ಕೆಲವು ತಂತ್ರಗಳನ್ನು ಒಳಗೊಂಡಿದ್ದು, ಅವು ವಿಶ್ರಾಂತಿ, ಆಂತರಿಕ ಶಕ್ತಿ ಅಥವಾ ಜೀವ ಶಕ್ತಿ ನಿರ್ಮಿಸುವ ತಂತ್ರಗಳಾಗಿವೆ. ಮತ್ತು ಪ್ರೀತಿ, ತಾಳ್ಮೆ, ಉದಾರತೆ ಮತ್ತು ಕ್ಷಮೆ ಇವುಗಳೂ ಕೂಡ ವಿಕಾಸವಾಗುತ್ತವೆ....
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img