Sunday, March 22, 2026

benefits of ragi ball

ರಾಗಿ ಮುದ್ದೆ ಸೇವಿಸಿ, ಅನಾರೋಗ್ಯಕ್ಕೆ ಗುಡ್ ಬಾಯ್ ಹೇಳಿ.!

ರಾಗಿ ಮುದ್ದೆ ಕರ್ನಾಟಕದ ಗ್ರಾಮೀಣ ಜನರ ಒಂದು ಮುಖ್ಯ ಆಹಾರ. ಶ್ರಮಜೀವಿಗಳು ಮತ್ತು ಗ್ರಾಮಾಂತರ ಪ್ರದೇಶಗಳ ಜನರು ಹೆಚ್ಚಾಗಿ ರಾಗಿ ಮುದ್ದೆಯನ್ನ ಸೇವಿಸುತ್ತಾರೆ. ರಾಗಿಹಿಟ್ಟಿನಿಂದ ತಯಾರಿಸುವ ಈ ಆಹಾರ ಆರೋಗ್ಯಕರವೆಂದು ಪರಿಗಣಿಸಲ್ಪಟ್ಟಿದೆ. "ಹಿಟ್ಟು ತಿಂದು ಗಟ್ಟಿಯಾಗು" ಎಂಬ ಗಾದೆ ರಾಗಿಮುದ್ದೆಯ ಮಹತ್ವವನ್ನು ಸಾರುತ್ತದೆ. ಹೀಗಿರುವಾಗ ರಾಗಿ ಮುದ್ದೆಯನ್ನ ಯಾವ ಸಮಯದಲ್ಲಿ ತಿನ್ನಬೇಕು, ಯಾವ ಸಮಯದಲ್ಲಿ ತಿನ್ನಬಾರದು...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img