Wednesday, September 17, 2025

benefits

ಪನೀರ್‌ನಲ್ಲಿ ಅದ್ಭುತವಾದ ಆರೋಗ್ಯ ಪ್ರಯೋಜನಗಳು..!

ನಾವು ಸೇವಿಸುವ ಪ್ರತಿಯೊಂದು ಆಹಾರ ಪದಾರ್ಥವು ವಿವಿಧ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಪನೀರ್ ಅನ್ನು ಭಾರತೀಯರು ಹೆಚ್ಚಾಗಿ ಬಳಸುತ್ತಾರೆ. ಎಷ್ಟೋ ಟೇಸ್ಟಿಯಾಗಿರುವ ಪನ್ನೀರ್ ನೊಂದಿಗೆ ಎಂಥಹ ಆರೋಗ್ಯ ಪ್ರಯೋಜನಗಳು ಇದೆ ಎಂದು ತಿಳಿದುಕೊಳ್ಳೋಣ . 1.ಪನೀರ್ ಹಸುವಿನ ಹಾಲಿನಿಂದ ತಯಾರಾಗುವ ಕಾರಣ ಸುಮಾರು 100 ಗ್ರಾಂ ಪನೀರ್ ನಲ್ಲಿ ಕೇವಲ 1.2 ಗ್ರಾಂ ಕಾರ್ಬೋಹೈಡ್ರೆಟ್ ಅಂಶ...

ತಲೆನೋವಿನಿಂದ ಹಿಡಿದು ಮಧುಮೇಹದ ವರೆಗೂ..ಇಂಗು ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆಯೇ..?

ನೀವು ಇಂಗುವನ್ನು ಬಿಸಿ ನೀರಿಗೆ ಬೆರಸಿ ಕುಡಿದರೆ ಎಷ್ಟೋ ರೀತಿಯ ಔಷಧಿ ಗುಣಗಳನ್ನು ಹೊಂದಬಹುದು ,ಬಿಸಿ ನೀರಿನಲ್ಲಿ ಚಿಟಿಕೆ ಇಂಗು ಸೇರಿಸಿ ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ಪೋಷಕಾಹಾರ ತಜ್ಞರು ವಿವರಿಸಿದ್ದಾರೆ. ತಲೆನೋವಿನಿಂದ ಉಪಶಮನ: ಇಂಗುವುನಲ್ಲಿ ಉರಿಯೂತದ ಗುಣಲಕ್ಷಣಗಳಿಂದಾಗಿ ತಲೆನೋವಿಗೆ ಉತ್ತಮ ಪರಿಹಾರವಾಗಿದೆ. ಇದು ರಕ್ತನಾಳಗಳಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ನೋವನ್ನು ಕಡಿಮೆ ಮಾಡುತ್ತದೆ. ತೂಕವನ್ನು ಕಡಿಮೆ ಮಾಡುತ್ತದೆ: ಇಂಗು...

ಸಾಸಿವೆ ಎಣ್ಣೆಯನ್ನು ಅಡುಗೆಯಲ್ಲಿ ಬಳಸುವುದರಿಂದ ಆಗುವ ಲಾಭಗಳೇನು ಗೊತ್ತಾ..?

ಸಾಸಿವೆ ಎಣ್ಣೆ.. ಉತ್ತರ ಭಾರತದಲ್ಲಿ ಇದನ್ನು ಹೆಚ್ಚಾಗಿ ಅಡುಗೆಯಲ್ಲಿ ಬಳಸುತ್ತಾರೆ. ಕಟುವಾದ ಪರಿಮಳ ಈ ಎಣ್ಣೆಯ ವಿಶೇಷತೆ. ಸಾಸಿವೆ ಎಣ್ಣೆ ಕೇವಲ ಅಡುಗೆಗೆ ಸ್ವಾದ ನೀಡುವುದು ಮಾತ್ರವಲ್ಲ.. ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಆಲಿವ್ ಎಣ್ಣೆಯ ಆರೋಗ್ಯಕಾರಿ ಪ್ರಯೋಜನಗಳನ್ನು ತಿಳಿಯಲು.. ಈ ಸ್ಟೋರಿ ಓದಿ ಉತ್ತರ ಭಾರತದಲ್ಲಿ ಇದನ್ನು ಹೆಚ್ಚಾಗಿ ಅಡುಗೆಯಲ್ಲಿ ಬಳಸುತ್ತಾರೆ. ಕಟುವಾದ ಪರಿಮಳ ಈ...

ಹಸಿರು ಮೆಣಸಿನಕಾಯಿಯಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳು..

ಹಸಿರು ಮೆಣಸಿನಕಾಯಿಯನ್ನು ತಿನ್ನುವುದರಿಂದ ಎದೆಯುರಿ ಮತ್ತು ಅಸಿಡಿಟಿ ಸಮಸ್ಯೆ ಉಂಟಾಗುತ್ತದೆ ಎಂದು ಎಲ್ಲರೂ ಭಾವಿಸುತ್ತಾರೆ. ಆದರೆ, ಅದೇ ಸಮಯದಲ್ಲಿ ಅವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ . ಹಸಿರು ಮೆಣಸಿನ ಕಾಯಿಯಲ್ಲಿ ವಿಟಮಿನ್ ಎ, ವಿಟಮಿನ್ ಸಿ ಮತ್ತು ವಿಟಮಿನ್ ಬಿ 6 ಅನ್ನು ಹೊಂದಿರುತ್ತದೆ. ಇದಲ್ಲದೆ, ಇದು ಕ್ಯಾಪ್ಸೈಸಿನ್, ಕ್ಯಾರೋಟಿನ್, ಕ್ರಿಪ್ಟೋಕ್ಸಾಂಥಿನ್, ಲುಟೀನ್, ಜಿಯಾಕ್ಸಾಂಥಿನ್‌ನಂತಹ...

ತ್ವಚೆಗೆ ಹಸಿ ಹಾಲಿನಿಂದ ಎಷ್ಟೆಲ್ಲಾ ಲಾಭ..? ಗೊತ್ತಾದರೆ ಬೆಚ್ಚಿ ಬೀಳಲೇ ಬೇಕು..

ಅನೇಕ ಜನರು ತಮ್ಮ ಆಹಾರದ ಭಾಗವಾಗಿ ಹಾಲನ್ನು ಹೊಂದಿರುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಹಲವಾರು ರೀತಿಯ ಪೋಷಕಾಂಶಗಳನ್ನು ಒದಗಿಸುತ್ತದೆ. ಹಾಲಿನಲ್ಲಿರುವ ವಿಟಮಿನ್, ಪ್ರೊಟೀನ್, ಮಿನರಲ್ಸ್.. ಅನೇಕ ಜನರು ತಮ್ಮ ಆಹಾರದ ಭಾಗವಾಗಿ ಹಾಲನ್ನು ಹೊಂದಿರುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಹಲವಾರು ರೀತಿಯ ಪೋಷಕಾಂಶಗಳನ್ನು ಒದಗಿಸುತ್ತದೆ. ಹಾಲಿನಲ್ಲಿರುವ ವಿಟಮಿನ್‌ಗಳು, ಪ್ರೋಟೀನ್‌ಗಳು ಮತ್ತು ಖನಿಜಗಳು ನಮ್ಮ ಆರೋಗ್ಯಕ್ಕೆ ಅತ್ಯಗತ್ಯ....

ನಾನ್ ವೆಜ್ ನಲ್ಲಿ ಯಾವುದು ಉತ್ತಮ..ಸೀ ಫುಡ್ಸ್ ನ ಆರೋಗ್ಯಕಾರಿ ಲಾಭಗಳು..!

ಇಲ್ಲಿಯವರೆಗೆ, ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುವ ಏಕೈಕ ಮಾಂಸವೆಂದರೆ ಕೆಂಪು ಮಾಂಸ. ಆದರೆ ಕೆಲವು ಸಮೀಕ್ಷೆಗಳು ಇದು ತಪ್ಪು ಎನ್ನುತ್ತವೆ. ಕೆಂಪು ಮಾಂಸ ಮತ್ತು ಬಿಳಿ ಮಾಂಸ ಎರಡೂ ಹೃದಯರಕ್ತನಾಳದ ಕಾಯಿಲೆಗಳಿಗೆ ಕಾರಣವಾಗುತ್ತವೆ ಎಂದು ತೀರ್ಮಾನಿಸಿದೆ. ಕೆಲವರಿಗೆ ಮಾಂಸಾಹಾರ ವೆಂದರೆ ಬಹಳ ಇಷ್ಟ, ಮಾಂಸವಿಲ್ಲದೆ ಅವರು ಊಟ ತಿನ್ನುವುದಿಲ್ಲ, ರೆಡ್ ಮೀಟ್,ಚಿಕನ್ ಮತ್ತು ಮೀನು ಈ ಮೂರನ್ನು...

ಅರಳಿ ಮರದ ಎಲೆಗಳ ರಸವನ್ನು ಬೆಳಗ್ಗೆ ಕುಡಿಯುವುದರಿಂದ ಆರೋಗ್ಯಕ್ಕೆ 5 ಅದ್ಭುತ ಪ್ರಯೋಜನಗಳಿವೆ

Health tips: ಅರಳಿಮರದ ಎಲೆಗಳ ರಸವನ್ನು ಕುಡಿಯುವುದರಿಂದ  ಆರೋಗ್ಯಕ್ಕೆ ತುಂಬಾ ಪ್ರಯೋಜನವಾಗಲಿದ್ದು, ಇದರ ಎಲೆಗಳು ಅನೇಕ ಪೋಷಕಾಂಶಗಳಲ್ಲಿ ಸಮೃಧ್ದವಾಗಿದೆ.  ಇದು ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ಹಲವಾರು ಔಷಧೀಯ ಗುಣಗಳಿದ್ದು, ಅನೇಕ ಗಂಭೀರ ಕಾಯಿಲೆಗಳನ್ನು ತಡೆಗಟ್ಟುಲು ಸಹಾಯ ಮಾಡುತ್ತದೆ. ಅರಳಿ ಮರದ ಎಲೆಗಳು ಕ್ಯಾಲ್ಸಿಯಂ., ಕಬ್ಬಿಣ, ಪ್ರೋಟೀನ್, ಫೈಬರ್, ಮ್ಯಾಂಗನೀಸ್, ತಾಮ್ರದಂತಹ...

ಜಪಮಾಲೆ ಯಿಂದ ಆಗುವ ಪ್ರಯೋಜನಗಳೇನು..?

Deotional: 1.ಸಾಮಾನ್ಯವಾಗಿ ಮಂತ್ರ ಪಠಿಸುವಾಗ ಜಪಮಾಲೆ ಇಡಿದು ಮಂತ್ರವನ್ನು ಪಠಿಸುತ್ತಾರೆ ಆದರೆ ಹಲವರಿಗೆ ಜಪಮಾಲೆ ಹಿಡಿದು ಮಂತ್ರ ಪಠಿಸುವುದರ ಪ್ರಯೋಜನವೇನೆನ್ನುವುದು ತಿಳಿದಿರುವುದಿಲ್ಲ. ಆದರೂ ಸಹ ಮಂತ್ರ ಪಠಿಸುವಾಗ ಜಪಮಾಲೆಯನ್ನು ಹಿಡಿದು ಪಠಿಸುತ್ತಾರೆ. ಜಪಮಾಲೆ ಹಿಡಿದು ಮಂತ್ರ ಪಠಿಸುವುದರಿಂದ ಧಾರ್ಮಿಕ ಪ್ರಯೋಜನ ಮಾತ್ರವಲ್ಲದೆ, ಆರೋಗ್ಯಕ್ಕೆ ಸಂಬಂಧಿಸಿದ ಪ್ರಯೋಜನಗಳೂ ಸಹ ಇದೆ. ಕೈಯಲ್ಲಿ ಜಪಮಾಲೆಯನ್ನು ಹಿಡಿದು ಮಂತ್ರವನ್ನು ಪಠಿಸುವುದರಿಂದ...

ಕಾರ್ತಿಕ ಹುಣ್ಣಿಮೆಯ ಪೂಜಾ ವಿಧಾನ…!

Devotional: ಕಾರ್ತಿಕ ಹುಣ್ಣಿಮೆ ಹಿಂದೂ ಧರ್ಮದಲ್ಲಿ ಬಹಳಷ್ಟು ಮಹತ್ವವನ್ನು ಪಡೆದುಕೊಂಡಿದೆ. ಈ ಹುಣ್ಣಿಮೆಯನ್ನು ತ್ರಿಪುರಿ ಹುಣ್ಣಿಮೆ ಎಂದೂ ಸಹ ಕರೆಯುತ್ತಾರೆ. ಈ ದಿನದಂದು ಶಿವನು ತ್ರಿಪುರಾಸುರನನ್ನು ಕೊಂದನೆಂದು ಪುರಾಣಗಳಲ್ಲಿ ಉಲ್ಲೇಖವಿದೆ. ಅಂದಿನಿಂದ ತ್ರಿಪುರಾರಿ ಎಂಬ ಹೆಸರು ಬಂತು. ಈ ಬಾರಿಯ ಕಾರ್ತಿಕ ಪೌರ್ಣಮಿ  ಹುಣ್ಣಿಮೆ ನವೆಂಬರ್ 8ರಂದು ಬರಲಿದೆ. ವಾಸ್ತವವಾಗಿ, ಕಾರ್ತಿಕ ಮಾಸದ ಶುಕ್ಲ ಪಕ್ಷದ...

ಕಾರ್ತಿಕ ಸೋಮವಾರ ಉಪವಾಸದ ನಿಯಮಗಳೇನು…?

Devotional: ಕಾರ್ತಿಕ ಮಾಸದ ಸೋಮವಾರದ ಪೂಜೆಯನ್ನು ಉಪವಾಸವಿದ್ದು ಮಾಡಿದರೆ ಪುಣ್ಯ ಪ್ರಾಪ್ತಿಯಾಗುವುದು. ಆದ್ದರಿಂದ ಉಪವಾಸಕ್ಕೆ ಕಾರ್ತಿಕ ಸೋಮವಾರ ಶ್ರೇಷ್ಠವೆಂದು ಹೇಳಲಾಗುತ್ತದೆ. ಉಪವಾಸ ಮಾಡುವುದರಿಂದ  ಸಾತ್ವಿಕತೆಯ ಕಡೆಗೆ ನಮ್ಮ ಮನಸ್ಸು ಇರುತ್ತದೆ ಹಾಗೂ ದೇಹಕ್ಕೆ ಚೈತನ್ಯ ದೊರೆಯುತ್ತದೆ . ಕಾರ್ತಿಕ ಸೋಮವಾರ ಉಪವಾಸ ಮಾಡುವಾಗ ಅನುಸರಿಬೇಕಾದ ನಿಯಮಗಳೇನು..? ಈ ದಿನ ಉಪವಾಸ ಮಾಡುವುದರಿಂದ ಶಿವನ ಕೃಪೆಗೆ ಪಾತ್ರರಾಗಬಹುದು ,ಬೆಳಗ್ಗೆ ಸೂರ್ಯೋದಕ್ಕಿಂತ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img