ದಿನದಿಂದ ದಿನಕ್ಕೆ ಬಿಸಿಲಿನ ಹವೆ ಹೆಚ್ಚುತ್ತಿದೆ. ಬಿಸಿ ಗಾಳಿಗೆ ದೇಹ ನಿರ್ಜಲೀಕರಣವಾಗುವ ಸಾಧ್ಯತೆ ಹೆಚ್ಚಾಗಿದೆ. ಅದಷ್ಟೇ ಅಲ್ಲದೆ ಸುಸ್ತು, ಬಾಯಾರಿಕೆ, ದಣಿವು ಸಾಮಾನ್ಯಾವಾಗಿ ಕಾಡುವ ಸಮಸ್ಯವಾಗಿದೆ. ದೇಹದಲ್ಲಿನ ನೀರಿನ ಸಾಂಧ್ರತೆ ಕಡಿಮೆಯಾಗಿ ನಿರ್ಜಲೀಕರವಾಗುತ್ತಿದ್ದು, ಅರ್ಧ ಆರೋಗ್ಯ ಸಮಸ್ಯೆಗಳು ಇದರಿಂದಲೇ ಆರಂಭವಾಗುತ್ತಿದೆ. ಹೀಗಾಗಿ ಹೆಚ್ಚು ನೀರಿನ ಸೇವನೆ, ನೀರಿನ ಅಂಶವುಳ್ಳ ಹಣ್ಣುಗಳ ಸೇವನೆ ಮಾಡುವುದು ದೇಹಕ್ಕೆ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...