ದಿನದಿಂದ ದಿನಕ್ಕೆ ಬಿಸಿಲಿನ ಹವೆ ಹೆಚ್ಚುತ್ತಿದೆ. ಬಿಸಿ ಗಾಳಿಗೆ ದೇಹ ನಿರ್ಜಲೀಕರಣವಾಗುವ ಸಾಧ್ಯತೆ ಹೆಚ್ಚಾಗಿದೆ. ಅದಷ್ಟೇ ಅಲ್ಲದೆ ಸುಸ್ತು, ಬಾಯಾರಿಕೆ, ದಣಿವು ಸಾಮಾನ್ಯಾವಾಗಿ ಕಾಡುವ ಸಮಸ್ಯವಾಗಿದೆ. ದೇಹದಲ್ಲಿನ ನೀರಿನ ಸಾಂಧ್ರತೆ ಕಡಿಮೆಯಾಗಿ ನಿರ್ಜಲೀಕರವಾಗುತ್ತಿದ್ದು, ಅರ್ಧ ಆರೋಗ್ಯ ಸಮಸ್ಯೆಗಳು ಇದರಿಂದಲೇ ಆರಂಭವಾಗುತ್ತಿದೆ. ಹೀಗಾಗಿ ಹೆಚ್ಚು ನೀರಿನ ಸೇವನೆ, ನೀರಿನ ಅಂಶವುಳ್ಳ ಹಣ್ಣುಗಳ ಸೇವನೆ ಮಾಡುವುದು ದೇಹಕ್ಕೆ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...