Friday, June 5, 2026

bengal

ತೃಣಮೂಲ ಕಾಂಗ್ರೆಸ್‌ ನಾಯಕನ ಜತೆ ಲೋಕಸಭೆ ದಾಳಿ ಸಂಚಿನ ರೂವಾರಿ, ಫೋಟೋ ವೈರಲ್‌

National News: ಹೊಸದಿಲ್ಲಿ: ಸಂಸತ್ತಿನ ಭದ್ರತಾ ಉಲ್ಲಂಘನೆಯ ಮಾಸ್ಟರ್ ಮೈಂಡ್ ಎಂದು ಆರೋಪಿಸಲಾದ ಲಲಿತ್ ಝಾ, ತೃಣಮೂಲ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರೊಂದಿಗೆ ಇರುವ ಫೋಟೋಗಳು ಇದೀಗ ವೈರಲ್ ಆಗುತ್ತಿವೆ. ಈ ಫೋಟೋವನ್ನು ಮುಂದಿಟ್ಟಿರುವ ಬಿಜೆಪಿ, ಭದ್ರತೆ ಉಲ್ಲಂಘನೆ ಪ್ರಕರಣದಲ್ಲಿ ತೃಣಮೂಲ ಮತ್ತು ಇಡೀ ʼಇಂಡಿಯಾ ಬ್ಲಾಕ್‌ʼ ಭಾಗಿಯಾಗಿದೆ ಎಂದು ಆರೋಪಿಸಿದೆ. ಬಿಜೆಪಿಯ ಮೈಸೂರು ಸಂಸದ ಪ್ರತಾಪಸಿಂಹ...

ಇಂಥಾ ಮದುವೆ ಎಲ್ಲೂ ನಡೆದಿರ್ಲಿಕ್ಕಿಲ್ಲ.. ಅಂಥಾದ್ದೇನಿದೆ ಸ್ಪೆಶಲ್ ಅಂತೀರಾ..? ನೀವೇ ಓದಿ..

ಸಾಮಾನ್ಯವಾಗಿ ಮದುವೆ ಅಂದ್ರೆ ಸಂಬಂಧಿಕರು, ಪರಿಚಯಸ್ಥರು, ಗೆಳೆಯರನ್ನೆಲ್ಲ ಕರೆದು, ಛತ್ರದಲ್ಲಿ ನಡೆಯುವ ಕಾರ್ಯಕ್ರಮ. ಕೆಲವರು ಮನೆಯಲ್ಲೂ ಮದುವೆ ಮಾಡ್ತಾರೆ. ಆದ್ರೆ ಇಂದು ನಾವು ಹೇಳುತ್ತಿರುವ ಮದುವೆ ಥರ ಯಾರ ಮದುವೆಯೂ ನಡೆದಿರ್ಲಿಕ್ಕಿಲ್ಲಾ ಅನ್ಸತ್ತೆ. ಯಾಕಂದ್ರೆ ಈ ಮದುವೆಯಲ್ಲಿ ಸಂಬಂಧಿಕರು, ಪರಿಚಯಸ್ಥರೆಲ್ಲ ಗೂಗಲ್ ಮೂಲಕ ಮೀಟ್ ಆಗ್ತಿದ್ದಾರೆ. ಊಟ ಜೊಮೆಟೋ ಮೂಲಕ ಎಲ್ಲರ ಮನೆ ತಲುಪಲಿದೆ. ವಿಚಿತ್ರ...
- Advertisement -spot_img

Latest News

Dharwad News: ಮುಸ್ಲಿಂ ಸಮುದಾಯದ ಐವರು ಶಾಸಕರಿಗೆ ಸಚಿವ ಸ್ಥಾನ ನೀಡಲು ಆಗ್ರಹ

Dharwad News: ಮುಸ್ಲಿಂ ಸಮುದಾಯದ ಐವರು ಶಾಸಕರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ದೀಪಕ ಚಿಂಚೋರೆ ಆಗ್ರಹಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ...
- Advertisement -spot_img