ಜೂನ್ 29ರಂದು ಬೆಳಗ್ಗಿನ ಜಾವ 1:45ರ ಸಮಯ. ಇಡೀ ಬೆಂಗಳೂರು ನಿದ್ದೆಗೆ ಜಾರಿ ಬಹಳ ಹೊತ್ತಾಗಿತ್ತು. ಆದರೆ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಬೆಚ್ಚಿ ಬೀಳಿಸೋ ಘಟನೆ ಬೆಳಕಿಗೆ ಬಂದಿದೆ. ಬಿಬಿಎಂಪಿ ಕಸದ ಲಾರಿಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗಿದೆ.
ಬಿಬಿಎಂಪಿ ಕಸದ ಲಾರಿಯಲ್ಲಿ ಮಹಿಳೆ ಶವ ಸಿಕ್ಕ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಲಿವಿಂಗ್ ಟುಗೆದರ್...
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಹೈ-ಬ್ರೇಕ್ ಬಿದ್ದಿದೆ. ಬೈಕ್ ಟ್ಯಾಕ್ಸಿಗಳನ್ನ ಬ್ಯಾನ್ ಮಾಡಿರುವುದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೈಕ್ ಟ್ಯಾಕ್ಸಿ ಬ್ಯಾನ್ ಆದ ಮೇಲೆ ಬೆಂಗಳೂರಲ್ಲಿ ಟ್ರಾಫಿಕ್ ಕಿರಿಕಿರಿ ಹೆಚ್ಚಾಗಿದೆ. ಬೈಕ್ ಟ್ಯಾಕ್ಸಿ ಸವಾರರು ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಸಮಯದಲ್ಲಿ ಯಾವುದೇ ಪರ್ಮೀಷನ್ ಇಲ್ಲದೆ ವಿಧಾನ...
ಕೆಲ ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಊರುಗಳೆಲ್ಲಾ ಕೆರೆಯಂತಾಗಿವೆ. ವಿವಿಧ ಭಾಗದಲ್ಲಿ ರಣಭೀಕರ ಮಳೆ ಮುಂದುವರೆಯುತ್ತಲೇ ಇದೆ. ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೆರೆಗಳಲ್ಲಿ ನೀರು ಅಪಾಯದ ಮಟ್ಟವನ್ನು ತಲುಪಿವೆ. ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ...
ನಕಲಿ ಕಾಲ್ಸೆಂಟರ್ ಮೂಲಕ ಸಾರ್ವಜನಿಕರ ವೈಯಕ್ತಿಕ ಮಾಹಿತಿ ಪಡೆಯುತ್ತಿದ್ದ ಜಾಲವನ್ನ ಹುಳಿಮಾವು ಪೊಲೀಸರು ಭೇದಿಸಿದ್ದಾರೆ. ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ. ಜಿತೇಂದ್ರ ಕುಮಾರ್, ಚಂದನ್ ಕುಮಾರ್ ಬಂಧಿತರು.
ಹುಳಿಮಾವು ವ್ಯಾಪ್ತಿಯ ಕಟ್ಟಡವೊಂದರಲ್ಲಿ ಕಳೆದ ಒಂದು ವರ್ಷದಿಂದ ಆರೋಪಿಗಳು ಕಾಲ್ಸೆಂಟರ್ ನಡೆಸುತ್ತಿದ್ದರು. ಎಂಟು ಮಂದಿ ಯುವತಿಯರು ಹಾಗೂ ಯುವಕರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದರು. ನಾಗರಿಕರಿಗೆ ಕರೆ...
ಬೆಂಗಳೂರು:ನಗರದ ಮಹದೇವಪುರ ವಲಯ ಹಗದೂರು ವಾರ್ಡ್ ವ್ಯಾಪ್ತಿಯಲ್ಲಿ ಸ್ವಾವಲಂಬಿ ಜೀವನ ಸಾಗಿಸುವ ಸಲುವಾಗಿ ವಲಯ ಜಂಟಿ ಆಯುಕ್ತರಾದ ದಾಕ್ಷಾಯಿಣಿ ರವರು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಿದರು.
ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿಯೂ ಕಲ್ಯಾಣ ವಿಭಾಗದ ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡಲಾಗುತ್ತಿದೆ. ಅದರಂತೆ 2019 ರಿಂದ 22ನೇ ಸಾಲಿನಲ್ಲಿ...