Tuesday, August 25, 2026

bengallore news

BBMP: ಅಗ್ನಿ ಅವಘಡದಲ್ಲಿ ಮುಖ್ಯ ಅಭಿಯಂತರರಾದ ಶಿವಕುಮಾರ್ ರವರು ವಿಧಿವಶ:

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುಣ ನಿಯಂತ್ರಣ ಮತ್ತು ಗುಣ ಭರವಸೆ ವಿಭಾಗದ ಮುಖ್ಯ ಅಭಿಯಂತರರಾದ ಸಿ.ಎಂ ಶಿವಕುಮಾರ್ ಅವರು ಶೇಷಾದ್ರಿಪುರ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ 6.59ಕ್ಕೆ ವಿಧಿವಶರಾಗಿರುತ್ತಾರೆ‌. ಆಡಳಿತಗಾರರು, ಮುಖ್ಯ ಆಯುಕ್ತರಿಂದ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img