ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು, ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ್ರು ಮಹತ್ವದ ಕ್ಲಾರಿಟಿ ಕೊಟ್ಟಿದ್ದಾರೆ. ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ, ಹರಿದಾಡ್ತಿದ್ದ ಊಹಾಪೋಹಗಳಿಗೆಲ್ಲಾ ತೆರೆ ಎಳೆದಿದ್ದಾರೆ.
ಯಾವುದೇ ಚುನಾವಣೆಯಾದರೂ ಮೈತ್ರಿ ಮುಂದುವರಿಯುತ್ತದೆ. ಮೈತ್ರಿಕೂಟದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಪಂಚಾಯಿತಿ ಮತ್ತು ವಿಧಾನಸಭಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದು ಹೇಳಿದ್ರು.
ನನಗೆ ಕಾಲಿನ ನೋವು ಬಿಟ್ಟರೆ ಬೇರೆ ಯಾವುದೇ...
ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಡಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಜ್ವಲ್ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿಇನ್ನೆರಡು ಕ್ರಿಮಿನಲ್ ಪ್ರಕರಣಗಳು ನಡೆಯುತ್ತಿವೆ. ಈ ಪ್ರಕರಣಗಳನ್ನು ಮತ್ತೊಂದು ಸೆಷನ್ಸ್ ಕೋರ್ಟ್ಗೆ ವರ್ಗಾಯಿಸುವಂತೆ ಮಾಡಿದ್ದ ಮನವಿಯನ್ನು, ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ಪೀಠ, ಪ್ರಜ್ವಲ್ ರೇವಣ್ಣ ಅರ್ಜಿಯನ್ನು...
ಪದ್ಮಭೂಷಣ ಪುರಸ್ಕೃತರಾದ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, 94 ವರ್ಷಕ್ಕೆ ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ರೂ, ಚಿಕಿತ್ಸೆ ಫಲಕಾರಿಯಾಗಲೇ ಇಲ್ಲ. 1931ರ ಆಗಸ್ಟ್ 20ರಂದು ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ, ಎಸ್.ಎಲ್. ಭೈರಪ್ಪ ಅವರು ಜನಿಸಿದ್ರು. ಭಾರತೀಯ ಕಾದಂಬರಿಕಾರ, ತತ್ವಜ್ಞಾನಿ, ಚಿತ್ರಕಥೆಗಾರರೂ ಆಗಿದ್ರು.
ಎಸ್.ಎಲ್. ಭೈರಪ್ಪ...
ಕುರುಬರನ್ನು ಎಸ್ಟಿ ಪಟ್ಟಿಗೆ ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಹೇಳಿಕೆ ನೀಡಿದ್ದ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕರ್ನಾಟಕ ಪ್ರದೇಶ ಕುರುಬರ ಎಸ್.ಟಿ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ, ಸಿದ್ದಣ್ಣ ತೇಜಿ ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ. ಸೆಕ್ಷನ್...
ರಾಜ್ಯಾದ್ಯಂತ ಸೆಪ್ಟೆಂಬರ್ 22ರಿಂದ ಜಾತಿಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗಳ ಹೆಸರು ಇರೋದಕ್ಕೆ ಬಿಜೆಪಿ ವಿರೋಧಿಸಿದೆ. ಈ ನಡುವೆ ಲಿಂಗಾಯತ ಸಮುದಾಯದಲ್ಲಿ ಧರ್ಮ ಮತ್ತು ಜಾತಿ ಕಾಲಂನಲ್ಲಿ ಏನು ಬರೆಸಬೇಕು ಎಂಬ ಬಗ್ಗೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ, ಪಂಚಮಸಾಲಿ ಲಿಂಗಾಯತ ಮುಖಂಡರ ಸಭೆಯಲ್ಲಿ ತೀವ್ರ ಚರ್ಚೆ ಹಾಗೂ ಗದ್ದಲ ಉಂಟಾಗಿದೆ.
ಪಂಚಮಸಾಲಿ...
ಕುಂಟನಿಗೆ 8 ಚೇಷ್ಟೆ ಆದ್ರೆ ಕುರುಡನಿಗೆ ನಾನಾ ಚೇಷ್ಟೆ ಅನ್ನೋದು ಗಾದೆ ಮಾತು. ಬೆಂಗಳೂರಲ್ಲಿ ಯೋಗ ಗುರು ಒಬ್ಬ ತನ್ನ ಚೇಷ್ಟೆಯಿಂದಲೇ 8 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿರೋ ಆರೋಪ ಕೇಳಿ ಬಂದಿದೆ. ತನ್ನ ಯೋಗ ಸೆಂಟರ್ಗೆ ಬರುತ್ತಿದ್ದ ಬಾಲಕಿ, ಯುವತಿಯರನ್ನೇ ಈತ ಬಳಸಿಕೊಂಡಿದ್ದಾನೆ. 8 ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ದೂರು ಈ ಯೋಗ...
ರಾಜ್ಯದಲ್ಲಿ ಪಂಚಮಸಾಲಿ-ವೀರಶೈವ ಲಿಂಗಾಯತ ಲಡಾಯಿ ಶುರುವಾಗಿದೆ. ಮರು ಜಾತಿ ಜನಗಣತಿಗೆ ಆದೇಶ ಬೆನ್ನಲ್ಲೇ, ಜಾತಿಯ ಕಾಲಂನಲ್ಲಿ ಏನೆಂದು ನಮೂದಿಸಬೇಕೆಂಬ ಚರ್ಚೆ ಜೋರಾಗಿದೆ. ಹೀಗಾಗಿ ಇಂದು ಮಹತ್ವದ ಸಭೆ ಕರೆಯಲಾಗಿದೆ. ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಭೆಯನ್ನು, ಪಂಚಮಸಾಲಿ ಸಮಾಜ ಆಯೋಜಿಸಿದೆ. 3 ಪೀಠಗಳ ಜಗದ್ಗುರುಗಳು, 80ಕ್ಕೂ ಹೆಚ್ಚು ವಿರಕ್ತ ಮಠಾಧೀಶರು ಭಾಗವಹಿಸಲಿದ್ದಾರೆ. ಇದೇ ಸಭೆಯಲ್ಲಿ ಅಂತಿಮ...
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಪರಪ್ಪನ ಅಗ್ರಹಾರ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ನರಕಯಾತನೆ ಅನುಭವಿಸುತ್ತಿದ್ದಾರೆ. ಡೆವಿಲ್ ಮಾನಸಿಕವಾಗಿ ಕುಸಿದು ಹೋಗಿದ್ದು, ಜಡ್ಜ್ ಎದುರು ವಿಷಕ್ಕಾಗಿ ಅಂಗಲಾಚಿದ್ದಾರೆ.
ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮತ್ತು ವಿಶೇಷ ಸೌಲಭ್ಯಗಳಿಗಾಗಿ ಮನವಿ ಮಾಡಿ, ಬೆಂಗಳೂರಿನ 57ನೇ CCH ನ್ಯಾಯಾಲದಲ್ಲಿ ಅರ್ಜಿ ವಿಚಾರಣೆ ನಡೆಸಲಾಯ್ತು. ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್...
ರಾಜ್ಯದಲ್ಲಿ ಬಿಡದಿ ಟೌನ್ಶಿಪ್ ಜಟಾಪಟಿ ತಾರಕಕ್ಕೇರಿದೆ. ಕಾಂಗ್ರೆಸ್-ಜೆಡಿಎಸ್ ನಾಯಕರ ನಡುವಿನ ಟಾಕ್ ವಾರ್ ಜೋರಾಗಿದೆ. ಈ ಬಾರಿ ಡಿ.ಕೆ. ಶಿವಕುಮಾರ್ ಆರೋಪಗಳಿಗೆಲ್ಲಾ, ನಿಖಿಲ್ ಕುಮಾರಸ್ವಾಮಿ ಖಡಕ್ ಟಾಂಗ್ ಕೊಟ್ಟಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನರೊಂದಿಗೆ ಜನತಾದಳ ಕಾರ್ಯಕ್ರದಲ್ಲಿ ನಿಖಿಲ್ ಭಾಗಿಯಾಗಿದ್ರು. ಭಾಷಣದಲ್ಲಿ ಡಿಕೆಶಿ ವಿರುದ್ಧ ಗುಡುಗಿದ್ದಾರೆ.
ಮಿಸ್ಟರ್ ಶಿವಕುಮಾರ್ ಅವರೇ ಸುಳ್ಳು ನಿಮ್ಮನೆ ದೇವರು....
ಧರ್ಮಸ್ಥಳ ಕೇಸ್ನಲ್ಲಿ ಲಾಕ್ ಆಗಿರುವ, ಮಾಸ್ಕ್ಮ್ಯಾನ್ ಚಿನ್ನಯ್ಯನಿಗೆ ಪಶ್ಚಾತಾಪ ಆಗಿದೆಯಂತೆ. ಎಸ್ಐಟಿ ಅಧಿಕಾರಿಗಳ ವಿಚಾರಣೆ ವೇಳೆ, ಏನೇ ಪ್ರಶ್ನೆ ಕೇಳಿದ್ರೂ ಕಣ್ಣೀರು ಹಾಕುತ್ತಿದ್ದಾನಂತೆ. ಸೆಪ್ಟೆಂಬರ್ 3ರಂದು ಬುಧವಾರ, ಚಿನ್ನಯ್ಯನ ಪೊಲೀಸ್ ಕಸ್ಟಡಿ ಮುಗಿದಿತ್ತು. ಹೀಗಾಗಿ, ಆತನನ್ನು ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಆಗ ಕೋರ್ಟ್ನಲ್ಲಿಯೂ ಆತ ಕಣ್ಣೀರು ಹಾಕಿದ್ದಾನಂತೆ. ಕೋರ್ಟ್ನಿಂದ ಹೊರಗೆ ಬರುತ್ತಿದ್ದಂತೆ ಅಲ್ಲಿಯೂ ಕಣ್ಣೀರು ಸುರಿಸಿದ್ದಾನೆ.
ಮತ್ತೆ...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...