Sunday, June 14, 2026

bengalore chalo

ರಾಜ್ಯ ಸರ್ಕಾರಕ್ಕೆ ತಲೆನೋವಾದ ಛಲುವಾದಿ ಮಹಾಸಭಾ ಪ್ರತಿಭಟನೆ: ಬೆಂಗಳೂರು ಚಲೋ..!

ಹುಬ್ಬಳ್ಳಿ: ಸಿದ್ದರಾಮಯ್ಯ ಸರ್ಕಾರ ದಲಿತ ಬಲಗೈ ನಾಯಕರಿಗೆ ಸಂಪುಟದಲ್ಲಿ ಅವಕಾಶ ನೀಡದೆ ಅನ್ಯಾಯ ಮಾಡುತ್ತಿದೆ ಎಂದು ಛಲುವಾಗಿ ಮಹಾಸಭಾ ನಾಯಕರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹೋರಾಟ ಹಮ್ಮಿಕೊಂಡಿದ್ದು ಬೆಂಗಳೂರು ಚಲೋ ಕೈಗೊಂಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಗಾಯದ ಮೇಲೆ ಬರೆ ಎಳೆದಂತೆ ಛಲುವಾದಿ ಮಹಾ ಸಭಾ ವತಿಯಿಂದ ಹಮ್ಮಿಕೊಂಡಿರುವ ಬೆಂಗಳೂರು ಚಲೋ ಅಭಿಯಾನದಿಂದ ಹಮ್ಮಿಕೊಂಡಿದ್ದು...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img