Saturday, March 28, 2026

#bengalore flyover

ಬೆಂಗಳೂರಿಗೆ 12 ಹೊಸ ಫ್ಲೈ ಓವರ್‌ಗೆ ಪ್ಲಾನ್!

ಸಿಲಿಕಾನ್ ವ್ಯಾಲಿ, ಐಟಿಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ಜನರ ತಾಳ್ಮೆ ಪರೀಕ್ಷಿಸುವ ಮಟ್ಟಕ್ಕೆ ತಲುಪಿದೆ. ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರಸ್ತೆಗಳಲ್ಲಿ ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕುವುದು ಬೆಂಗಳೂರಿನ ಜನರ ದಿನಚರಿಯ ಭಾಗವಾಗಿಬಿಟ್ಟಿದೆ. ಸರ್ಕಾರ ಹಲವು ಕ್ರಮ ಕೈಗೊಂಡರೂ ಟ್ರಾಫಿಕ್ ನಿಯಂತ್ರಣ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ಟ್ರಾಫಿಕ್...

e store-ರಿಯಾಯಿತಿ ದರದಲ್ಲಿ ಸಾಮಾಗ್ರಿ ನೀಡುವುದಾಗಿ ಕೋಟಿಗಟ್ಟಲೆ ವಂಚನೆ

ದಾವಣಗೆರೆ: ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಮಾತು ಕೇಳಿದ್ದೆವು ಆದರೆ ಈಗ ಮಾತು ಬಲ್ಲವರು ಮೋಸಗಾರ ಎಂಬ ಮಾತು ಚಾಲ್ತಿಯಲ್ಲಿದೆ ಎಂಬುದು ಸಾಬೀತಾಗಿದೆ.ಯಾಕೆಂದರೆ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ಮಾತುಬಲ್ಲವನಾಗಿದ್ದರೆ ಜನ ಅವನಿಂದ ಸಲೀಸಾಗಿ ಮೋಸಹೋಗುತ್ತಾರೆ ಇಲ್ಲಿಯ ಜನರು ಸಹ ಅವರ ಮಾತಿಗೆ ಮರುಳಾಗಿ ಕೈಯಲ್ಲಿರರುವ ದುಡ್ಡು ಕಳೆದುಕೊಂಡು ಈಗ ಠಾಣೆ ಮೆಟ್ಟಿಲೇರಿದ್ದಾರೆ. ಹೌದು ಸ್ನೇಹಿತರೆ...
- Advertisement -spot_img

Latest News

ಪ್ರಧಾನಿ ಜೊತೆ ಸಭೆಗೆ ಗೈರಾದ ಸಿಎಂ ಸಿದ್ದರಾಮಯ್ಯ: ಕಾಂಗ್ರೆಸ್ ಯೋಗ್ಯತೆ ಸಾಬೀತುಪಡಿಸಿದ್ದಾರೆಂದ ವಿಜಯೇಂದ್ರ

Political News: ನಿನ್ನೆ ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲಾ ಸಿಎಂ ಜತೆ ಆನ್‌ಲೈನ್ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಯುದ್ಧದ ಬಗ್ಗೆ ಮಾತುಕತೆ ನಡೆದಿತ್ತು....
- Advertisement -spot_img