ಸಿಲಿಕಾನ್ ವ್ಯಾಲಿ, ಐಟಿಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ಜನರ ತಾಳ್ಮೆ ಪರೀಕ್ಷಿಸುವ ಮಟ್ಟಕ್ಕೆ ತಲುಪಿದೆ. ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರಸ್ತೆಗಳಲ್ಲಿ ಗಂಟೆಗಳ ಕಾಲ ಟ್ರಾಫಿಕ್ನಲ್ಲಿ ಸಿಲುಕುವುದು ಬೆಂಗಳೂರಿನ ಜನರ ದಿನಚರಿಯ ಭಾಗವಾಗಿಬಿಟ್ಟಿದೆ. ಸರ್ಕಾರ ಹಲವು ಕ್ರಮ ಕೈಗೊಂಡರೂ ಟ್ರಾಫಿಕ್ ನಿಯಂತ್ರಣ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ಟ್ರಾಫಿಕ್...
ದಾವಣಗೆರೆ: ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಮಾತು ಕೇಳಿದ್ದೆವು ಆದರೆ ಈಗ ಮಾತು ಬಲ್ಲವರು ಮೋಸಗಾರ ಎಂಬ ಮಾತು ಚಾಲ್ತಿಯಲ್ಲಿದೆ ಎಂಬುದು ಸಾಬೀತಾಗಿದೆ.ಯಾಕೆಂದರೆ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ಮಾತುಬಲ್ಲವನಾಗಿದ್ದರೆ ಜನ ಅವನಿಂದ ಸಲೀಸಾಗಿ ಮೋಸಹೋಗುತ್ತಾರೆ ಇಲ್ಲಿಯ ಜನರು ಸಹ ಅವರ ಮಾತಿಗೆ ಮರುಳಾಗಿ ಕೈಯಲ್ಲಿರರುವ ದುಡ್ಡು ಕಳೆದುಕೊಂಡು ಈಗ ಠಾಣೆ ಮೆಟ್ಟಿಲೇರಿದ್ದಾರೆ.
ಹೌದು ಸ್ನೇಹಿತರೆ...