Thursday, October 16, 2025

#bengalore flyover

ಬೆಂಗಳೂರಿಗೆ 12 ಹೊಸ ಫ್ಲೈ ಓವರ್‌ಗೆ ಪ್ಲಾನ್!

ಸಿಲಿಕಾನ್ ವ್ಯಾಲಿ, ಐಟಿಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ಜನರ ತಾಳ್ಮೆ ಪರೀಕ್ಷಿಸುವ ಮಟ್ಟಕ್ಕೆ ತಲುಪಿದೆ. ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರಸ್ತೆಗಳಲ್ಲಿ ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕುವುದು ಬೆಂಗಳೂರಿನ ಜನರ ದಿನಚರಿಯ ಭಾಗವಾಗಿಬಿಟ್ಟಿದೆ. ಸರ್ಕಾರ ಹಲವು ಕ್ರಮ ಕೈಗೊಂಡರೂ ಟ್ರಾಫಿಕ್ ನಿಯಂತ್ರಣ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ಟ್ರಾಫಿಕ್...

e store-ರಿಯಾಯಿತಿ ದರದಲ್ಲಿ ಸಾಮಾಗ್ರಿ ನೀಡುವುದಾಗಿ ಕೋಟಿಗಟ್ಟಲೆ ವಂಚನೆ

ದಾವಣಗೆರೆ: ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಮಾತು ಕೇಳಿದ್ದೆವು ಆದರೆ ಈಗ ಮಾತು ಬಲ್ಲವರು ಮೋಸಗಾರ ಎಂಬ ಮಾತು ಚಾಲ್ತಿಯಲ್ಲಿದೆ ಎಂಬುದು ಸಾಬೀತಾಗಿದೆ.ಯಾಕೆಂದರೆ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ಮಾತುಬಲ್ಲವನಾಗಿದ್ದರೆ ಜನ ಅವನಿಂದ ಸಲೀಸಾಗಿ ಮೋಸಹೋಗುತ್ತಾರೆ ಇಲ್ಲಿಯ ಜನರು ಸಹ ಅವರ ಮಾತಿಗೆ ಮರುಳಾಗಿ ಕೈಯಲ್ಲಿರರುವ ದುಡ್ಡು ಕಳೆದುಕೊಂಡು ಈಗ ಠಾಣೆ ಮೆಟ್ಟಿಲೇರಿದ್ದಾರೆ. ಹೌದು ಸ್ನೇಹಿತರೆ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img