ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿಗಳಾದ ಉಮ್ಮನ್ ಚಾಂಡಿಯವರು ನಿಧನ ಹೊಂದಿದ್ದಾರೆ. ಉಮ್ಮನ ಚಾಂಡಿ ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್ನ್ ಟ್ವಿಟ್ಟರ್ ಮೂಲಕ ಖಚಿತಪಡಿಸಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಉಮ್ಮನ್ ಚಾಂಡಿಯವರು ಕ್ಯಾನ್ಸರ್ ನಿಂದ ಬಳಲುತಿದ್ದು ಫೆಬ್ರವರಿ 12 ರಂದು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ...
ಬೆಂಗಳೂರು:ಕೆಲಸ ಮಾಡುತ್ತಿರವ ಕಂಪನಿಯನ್ನು ಬಿಟ್ಟು ಹೊಸ ಕಂಪನಿ ಸ್ಥಾಪನೆ ಮಾಡಿದ್ದು ತನ್ನ ಕಂಪನಿಯ ಉದ್ಯೂಗಿಗಳು ಹೊಸ ಕಂಪನಿಗೆ ಕೆಲಸಕ್ಕೆ ಸೇರಿಸಿಕೊಂಡಿರುವ ಕಾರಣ ಸಂಚು ರೂಪಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಫಣೀಂದ್ರ ಸುಬ್ರಹ್ಮಣ್ಯ ಮತ್ತು ವಿನಯ್ ಕುಮಾರ್ ಜಿನೆಟ್ ಕಂಪನಿಯಲ್ಲಿ ಕೆಲಸ ಮಾಡುತಿದ್ದು ಆದರೆ ಫಣೀಂದ್ರ ಜಿ-ನೆಟ್ ಕಂಪನಿ...