Sunday, September 13, 2026

#bengalore life end

ಕೋಟಿ, ಕೋಟಿ ಕೊಟ್ರೂ ತೀರದ ವರದಕ್ಷಿಣೆ ದಾಹ!

ಮಗಳು ಗಂಡನ ಮನೆಯಲ್ಲಿ ನೆಮ್ಮದಿಯಾಗಿ ಬಾಳಲಿ ಎಂದು ಎದೆ ಉಬ್ಬಿಸಿಕೊಂಡು ಎಲ್ಲವನ್ನೂ ಕೊಟ್ಟರು ಹೆತ್ತವರು. ಕೇಳಿದಷ್ಟು ಕೊಟ್ಟರು – 72 ಲಕ್ಷದ ಮೌಲ್ಯದ 800 ಗ್ರಾಂ ಚಿನ್ನ, 70 ಲಕ್ಷ ಬೆಲೆಯ ಕಾರು. ಅಂದ್ರೆ ಒಟ್ಟು 2.5 ಕೋಟಿ ಮೌಲ್ಯದ ವರದಕ್ಷಿಣೆ. ಆದರೆ ಅಳಿಯನಾದವನು ಮಾತ್ರ ಆ ಮಗಳ ಪ್ರಾಣ ಉಳಿಸಲು ವಿಫಲನಾಗಿದ್ದ. ಮಗಳು,...

Ommenn chandy: ಕೇರಳದ ಮಾಜಿ ಮುಖ್ಯಮಂತ್ರಿ ನಿಧನ

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿಗಳಾದ ಉಮ್ಮನ್ ಚಾಂಡಿಯವರು ನಿಧನ ಹೊಂದಿದ್ದಾರೆ. ಉಮ್ಮನ ಚಾಂಡಿ  ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್​ನ್ ಟ್ವಿಟ್ಟರ್​ ಮೂಲಕ ಖಚಿತಪಡಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಉಮ್ಮನ್ ಚಾಂಡಿಯವರು ಕ್ಯಾನ್ಸರ್ ನಿಂದ ಬಳಲುತಿದ್ದು ಫೆಬ್ರವರಿ 12 ರಂದು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ...

Company MD-ಡಬಲ್ ಮರ್ಡರ್,..! ಟಿಕ್ ಟಾಕ್ ಸ್ಟಾರ್ ಜೋಕರ್ ಫಿಲೆಕ್ಸ

ಬೆಂಗಳೂರು:ಕೆಲಸ ಮಾಡುತ್ತಿರವ ಕಂಪನಿಯನ್ನು ಬಿಟ್ಟು ಹೊಸ ಕಂಪನಿ ಸ್ಥಾಪನೆ ಮಾಡಿದ್ದು ತನ್ನ ಕಂಪನಿಯ ಉದ್ಯೂಗಿಗಳು ಹೊಸ ಕಂಪನಿಗೆ ಕೆಲಸಕ್ಕೆ ಸೇರಿಸಿಕೊಂಡಿರುವ ಕಾರಣ ಸಂಚು ರೂಪಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಏರೋನಿಕ್ಸ್ ಇಂಟರ್ನೆಟ್​ ಕಂಪನಿ ಎಂಡಿ ಫಣೀಂದ್ರ ಸುಬ್ರಹ್ಮಣ್ಯ ಮತ್ತು ವಿನಯ್ ಕುಮಾರ್ ಜಿನೆಟ್ ಕಂಪನಿಯಲ್ಲಿ ಕೆಲಸ ಮಾಡುತಿದ್ದು ಆದರೆ ಫಣೀಂದ್ರ ಜಿ-ನೆಟ್ ಕಂಪನಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img