Wednesday, August 12, 2026

bengalore MLA

ಸರ್ಕಾರದ ಬಳಿ ಹಠ ಮಾಡಿ ಅನುದಾನ ತಂದು ಕೆಲಸ ಮಾಡುವ ಬೆಂಗಳೂರಿನ ಏಕೈಕ ಶಾಸಕ ಇವರು

www.karnatakatv.net ಬೆಂಗಳೂರು : ಕೊರೊನಾ ಎರಡು ಅಲೆಗಳು ಸರ್ಕಾರದ ಖಜಾನೆ ಖಾಲಿ ಮಾಡಿಸುತ್ತಿದೆ. ಹೀಗಾಗಿ ಅಭಿವೃದ್ದಿ ಯೋಜನೆಗಳು ಅರ್ಧಬಂರ್ಧ ನಿಂತಿವೆ.. ಬೆಂಗಳೂರಿಗೆ ಮತ್ತೆ ಜನ ವಾಪಸ್ ಬಂದ ಕಾರಣ ಅರ್ಧಕ್ಕೆ ನಿಂತ ಕಾಮಗಾರಿಗಳು ಓಡಾಟಕ್ಕೆ ತೊಂದರೆ ಉಂಟು ಮಾಡ್ತಿವೆ. ಸ್ವತಃ ಬಿಜೆಪಿ ಶಾಸಕರೇ ಅನುದಾನ ತರಲು ಸಾಧ್ಯವಾಗದೆ ಕೈಚೆಲ್ಲಿ ಕೂತಿದ್ದಾರೆ. ಬೆಂಗಳೂರಿನ ಏಕೈಕ ಜೆಡಿಎಸ್...
- Advertisement -spot_img

Latest News

ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಫೋನ್ ಪತ್ತೆ – CCB ದಾಳಿಯ ಅಸಲಿ ಕಾರಣ ಬಿಚ್ಚಿಟ್ಟ ಖರ್ಗೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...
- Advertisement -spot_img