Monday, March 16, 2026

bengalore mysuru

ಎಕ್ಸಪ್ರೆಸ್ ಹೈವೆ ಯಲ್ಲಿ ಹೆಚ್ಚಿದ ಅಪಘಾತ : ವೇಗ ಮಿತಿ ಇಳಿಕೆ..!

ರಾಜ್ಯ ಸುದ್ದಿಗಳು: ಬೆಂಗಳೂರು ಮೈಸೂರು ಎಕ್ಸಪ್ರೆಸ್ ಹೈವೆಯಲ್ಲಿ ಪ್ರಯಾಣಿಕರು ಅತೀ ಹೆಚ್ಚಿನ ವೇಗದಲ್ಲಿ ಸಂಚರಿಸುತ್ತಿರುವ ಪರಿಣಾಮ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಗಂಟೆಗೆ 120 ಕಿಮೀಗಿಂತ ಜಾಸ್ತಿ ವೇಗದಲ್ಲಿ ವಾಹನಗಳು ಸಂಚರಿಸುತ್ತಿವೆ . ಅಪಘಾತವನ್ನು ನಿಯಂತ್ರಿಸಲು ವೇಗ ಮಿತಿಯನ್ನು ಕಡಿಮೆ ಮಾಡಿದೆ ವೇಗಮಿತಿಯನ್ನು 100 ಕಿಮೀ ಗೆ ಇಳಿಸಿದೆ . 100 ಕಿಮೀಗಿಂತ ಹೆಚ್ಚಿನ...
- Advertisement -spot_img

Latest News

Mandya: ನಿರ್ಮಲಾನಂದಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಶಾಸಕ ರಮೇಶ್ ಕ್ಷಮೆಯಾಚನೆ

Mandya News: ಆದಿ ಚುಂಚನಗಿರಿ ಶ್ರೀಗಳ ವಿರುದ್ಧ ಶಾಸಕ ರಮೇಶ್ ಬಾಬು ಬಂಡಿಸೇದ್ದೇಗೌಡರು ನೀಡಿದ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. ನಾನು ಯಾವಾಗ ಮಾತನಾಡಿದ್ರೂ ಕಾಂಟ್ರುವರ್ಷಿ ಆಗುತ್ತೆ. ನಾನು...
- Advertisement -spot_img